ಹೈದರಾಬಾದ್ ತಲುಪಿದ ಸಿಬಿಐ: ಸಂಜೆ4ಕ್ಕೆ ರೆಡ್ಡಿ ಕೋರ್ಟಿಗೆ

ಬಂಧಿತರಿಬ್ಬರನ್ನೂ ಹೈದರಾಬಾದಿನ ಕೋಠಿಯಲ್ಲಿರುವ ಸಿಬಿಐ ಕಚೇರಿಗೆ ಕರೆದೊಯ್ಯಲಾಗಿದೆ. ಅಲ್ಲಿಂದ ಸಂಜೆ 4 ಗಂಟೆ ವೇಳೆಗೆ ನಾಂಪಲ್ಲಿಯಲ್ಲಿರುವ ಸಿಬಿಐ ಕೋರ್ಟಿನಲ್ಲಿ ಅವರನ್ನು ಹಾಜರುಪಡಿಸಲಾಗುವುದು ಎಂದು ಸಿಬಿಐ ಡಿಐಜಿ ಲಕ್ಷ್ಮಿನಾರಾಯಣ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
'ಬಲವಾದ ಸಾಕ್ಷ್ಯವಿಲ್ಲದೆ ಸಿಬಿಐ ಯಾರ ಮೇಲೂ ಕ್ರಮ ಜರುಗಿಸದು. ಪ್ರಸ್ತುತ, ತಮ್ಮ ಬಂಧನದಲ್ಲಿರುವ ರೆಡ್ಡಿ ಜೋಡಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಆ ಹಿನ್ನೆಲೆಯಲ್ಲಿ ಅವರ ನಿವಾಸಗಳ ಮೇಲೆ ದಾಳಿ ನಡೆಸಿ, ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ' ಎಂದು ಲಕ್ಷ್ಮಿನಾರಾಯಣ ಹೇಳಿದ್ದಾರೆ.
ನ್ಯಾಯಾಲಯದಲ್ಲಿ ಇಬ್ಬರನ್ನೂ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ತಮ್ಮ ವಶಕ್ಕೆ ಒಪ್ಪಿಸುವಂತೆ ಕೋರುವುದಾಗಿ ಅವರು ತಿಳಿಸಿದ್ದಾರೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications