ತಿರಸ್ಕರಿಸಿದ ಪ್ರೇಮಿಯ ಮೇಲೆ ಹುಡುಗಿ ಆಸಿಡ್ ದಾಳಿ

ಆಸಿಡ್ ಎರಚಿ ಪೊಲೀಸರಿಂದ ಬಂಧಿತಳಾಗಿರುವ ಹುಡುಗಿ ಆರತಿ (24). ಆಕೆ ಕಳೆದ ಐದು ವರ್ಷಗಳಿಂದ ವಿನೀತ್ (27) ಎಂಬಾತನೊಂದಿಗೆ ಪ್ರೇಮದ ಮಡುವಿನಲ್ಲಿ ಬಿದ್ದಿದ್ದಳು. ಮದುವೆಯ ಪ್ರಸ್ತಾಪವನ್ನೂ ಆರತಿ ಪ್ರಿಯಕರನ ಮುಂದೆ ಇಟ್ಟಿದ್ದಳು. ಪ್ರಸ್ತಾವನೆಯನ್ನು ಆತ ಮುಂದೂಡತ್ತಲೇ ಬಂದಿದ್ದ.
ಸಹನೆ ಕಳೆದುಕೊಂಡ ಆರತಿ, ಒಂದು ದಿನ ನಿನ್ನ ಜೊತೆ ಮಾತನಾಡಬೇಕೆಂದು ವಿನೀತ್ ನನ್ನು ಕ್ರಾಸ್ ರಿವರ್ ಮಾಲ್ ಬಳಿ ಬರಲು ಹೇಳಿದ್ದಾಳೆ. ಆತ ಬರುತ್ತಲೇ, ಮಾತನಾಡುವ ನೆಪದಲ್ಲಿ ಬ್ಯಾಗಿನಿಂದ ಆಸಿಡ್ ತೆಗೆದು ಮುಖಕ್ಕೆ ಎರಚಿದ್ದಾಳೆ. ನಂತರ ಆರತಿ ತಾನಾಗಿಯೇ ಪೊಲೀಸರೆದಿರು ಶರಣಾಗಿದ್ದಾಳೆ.
ವಿನೀತ್ ನನ್ನು ಗುರು ತೇಗ್ ಬಹಾದ್ದೂರ್ (ಜಿಟಿಬಿ) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶೇ.40ರಷ್ಟು ಸುಟ್ಟ ಗಾಯಗಳಾಗಿವೆ. ಆತನ ಸ್ಥಿತಿ ಇನ್ನೂ ಚಿಂತಾಜನಕವಾಗಿಯೇ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಆತನ ಹೇಳಿಕೆಯನ್ನು ಪಡೆದಿರುವ ಪೊಲೀಸರು ಆರತಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications