ತಿರುಪತಿ ತಿಮ್ಮಪ್ಪ ತಲೆಯಿಂದ ರೆಡ್ಡಿ ಕಿರೀಟ ಕೆಳಗಿಳಿಸಿ

ಅಕ್ರಮ ಗಣಿಗಾರಿಕೆ ಆರೋಪ ಹೊತ್ತಿರುವ ಸೋಮವಾರ ಜನಾರ್ದನ ರೆಡ್ಡಿ ಬಂಧನವಾಗಿ ಚಂಚಲಗುಡ ಜೈಲಿಗೆ ಸೇರಿದ ಮೇಲೆ ಈ ರೀತಿ ಬೇಡಿಕೆ ಶುರುವಾಗಿದೆ.
ಮಂಗಳವಾರ ಭಕ್ತರ ಸಮೂಹ ಟಿಟಿಡಿ ಅಧಿಕಾರಿಗಳನ್ನು ಬೇಟಿ ಮಾಡಿ, ಜನಾರ್ದನ ರೆಡ್ದಿ ಅವರು ನೀಡಿದ 30 ಕೆ.ಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ತಿರುಪತಿ ತಿಮ್ಮಪ್ಪನ ಮುಡಿಗೇರಿಸುವುದು ಬೇಡ.
ಅಕ್ರಮ ಹಣದಿಂದ ಬಂದ ದುಡ್ಡನಿಂದ ಹರಕೆ ತೀರಿಸಿಕೊಂಡಿರುವ ರೆಡ್ಡಿಗಳ ಕಿರೀಟದಿಂದ ದೇವರು ಅಪವಿತ್ರರಾಗುತ್ತಾರೆ ಎಂದು ಭಕ್ತ ಸಮೂಹ ಆಗ್ರಹಿಸಿದೆ.
ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ನಿರ್ಮಿಸುತ್ತಿರುವ ಬ್ರಹ್ಮಿಣಿ ಸ್ಟೀಲ್ ಕೈಗಾರಿಕೆಗೆ ಯಶಸ್ಸು ದೊರೆಯಲಿ ಎಂಬ ಉದ್ದೇಶದಿಂದ ತಿಮ್ಮಪ್ಪನಿಗೆ 2009ರ ಜೂನ್ 11ರಂದು ವಜ್ರ ಖಚಿತ ಕಿರೀಟವನ್ನು ಅರ್ಪಿಸಿದ್ದರು. ತಿಮ್ಮಪ್ಪನ ಬಳಿ ಇರುವ 7 ಕಿರೀಟದ ಜೊತೆಗೆ ರೆಡ್ಡಿಗಳ ಕಿರೀಟ ಕೂಡಾ ಸೇರಿಕೊಂಡಿತ್ತು.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications