ಹಿಂದೀ ಹೇರಿಕೆ - ಮೂರು ಮಂತ್ರ, ನೂರು ತಂತ್ರ

ಅಂದಿನ ಕಾರ್ಯಕ್ರಮದಲ್ಲಿ ಭಾರತದ ಭಾಷಾನೀತಿಯ ಬಗ್ಗೆ ಅತಿಥಿಗಳು ಮಾತನ್ನಾಡಲಿದ್ದಾರೆ. ಭಾರತದ ಭಾಷಾನೀತಿಯ ಬಗ್ಗೆ, ಅದರ ಇಂದಿನ ಸ್ವರೂಪ, ಅದರಿಂದಾಗಿರುವ ಪರಿಣಾಮಗಳು, ಬದಲಾವಣೆಯ ಅಗತ್ಯಗಳು ಮತ್ತು ಸರಿಯಾದ ಭಾಷಾನೀತಿಯ ಬಗ್ಗೆ ಅಂದಲ್ಲಿ ಮಾತುಕತೆ ನಡೆಯಲಿದೆ.
ಇದೇ ಸಂದರ್ಭದಲ್ಲಿ ಹಿಂದೀ ಹೇರಿಕೆಯ ಬಗ್ಗೆ ಬನವಾಸಿ ಬಳಗದ ಆನಂದ್ ಬರೆದಿರುವ "ಹಿಂದೀ ಹೇರಿಕೆ - ಮೂರು ಮಂತ್ರ: ನೂರು ತಂತ್ರ" ಎನ್ನುವ ಅಪರೂಪದ ಮಾಹಿತಿಗಳ ಹೊತ್ತಗೆಯೊಂದನ್ನು ಬಿಡುಗಡೆ ಮಾಡಲಾಗುತ್ತದೆ.
ಅನೇಕ ಮೈನವಿರೇಳಿಸುವ ವಿಷಯಗಳನ್ನು ಒಳಗೊಂಡಿರುವ ಈ ಹೊತ್ತಗೆಯಲ್ಲಿ ಭಾರತದ ಭಾಷಾನೀತಿಯ ಬಗ್ಗೆ ಚರ್ಚಿಸಲಾಗಿದೆ. ಕನ್ನಡದಲ್ಲಿ ಹಿಂದೆಂದೂ ಇರದ ಹೊಸ ವಿಷಯಗಳನ್ನು ಈ ಹೊತ್ತಗೆ ಒಳಗೊಂಡಿದೆ. ಬನವಾಸಿ ಬಳಗಕ್ಕಿದು ಮಹತ್ವದ ಕಾರ್ಯಕ್ರಮ. ನೀವು ನಮ್ಮೊಡನೆ ಇದ್ದರೆ ನಮಗೆ ಹೆಚ್ಚು ಖುಷಿ. ಬನ್ನಿ...
ಕಾರ್ಯಕ್ರಮದ ವಿವರ ಇಂತಿದೆ:
ಭಾರತಕ್ಕೊಪ್ಪೋ ಭಾಷಾನೀತಿ : ವಿಚಾರ ಸಂಕಿರಣ.
ಹಿಂದೀ ಹೇರಿಕೆ - ಮೂರು ಮಂತ್ರ, ನೂರು ತಂತ್ರ : ಪುಸ್ತಕ ಬಿಡುಗಡೆ.
ದಿನಾಂಕ, ಸಮಯ : 10-09-2011, ಶನಿವಾರ, ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.40ರವರೆಗೆ.
ಸ್ಥಳ : ನಯನ ಸಭಾಂಗಣ, ಕನ್ನಡ ಭವನ, ರವೀಂದ್ರ ಕಲಾಕ್ಷೇತ್ರ, ಜೆಸಿ ರಸ್ತೆ, ಬೆಂಗಳೂರು.
ಇದೇ ಸಂದರ್ಭದಲ್ಲಿ ಹಿರಿಯ ಚಿಂತಕರಾದ ಡಾ. ಪಿವಿ ನಾರಾಯಣ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಟಿಎಸ್ ನಾಗಾಭರಣ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣ ಗೌಡ, ಉದಯವಾಣಿ ಸಂಪಾದಕ ರವಿ ಹೆಗಡೆ ಮುಂತಾದವರು ಭಾಷಣ ಮಾಡಲಿದ್ದಾರೆ. ಬೆಳಿಗ್ಗೆ ತಿಂಡಿ ಮತ್ತು ಕಾಫಿ ವ್ಯವಸ್ಥೆ ಇದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications