ಕೊಪ್ಪಳ: ಅಕ್ರಮ ಅದಿರು ಸಾಗಾಟ 40 ಲಾರಿ ವಶ

ಸಿ.ಇ.ಸಿ ಅನುಮತಿ ಇರದ ಕಾರಣ ಈ ಅದಿರು ಲಾರಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಪ್ಪಳ ಹೊರವಲಯದ ಗಿಣಗೇರಾ ಗ್ರಾಮದ ಹತ್ತಿರವಿರುವ ಕೀರ್ಲೋಸ್ಕರ್ ಕಾರ್ಖಾನೆಗೆ ಆಕ್ರಮವಾಗಿ ಅದಿರು ಪೊರೈಸುತ್ತಿದ್ದ 40 ಲಾರಿಗಳನ್ನು ಗಣಿ ಮತ್ತು ಭೂ ವಿಜನ ಇಲಾಖೆ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಹೋಸಪೇಟೆ ತಾಲೂಕಿನ ಕಲ್ಲಹಳ್ಳಿಯ ಹತ್ತಿರ 18 ಹಾಗೂ ಕೊಪ್ಪಳದ ಕೀಲೋಸ್ಕರ್ ಕಂಪನಿಯ ಒಳಗಡೆ ಇದ್ದ 30 ಅದಿರು ತುಂಬಿದ ಲಾರಿಗಳನ್ನು ಜಪ್ತಿ ಮಾಡಲಾಗಿದೆ. ಈ ಲಾರಿಗಳಿಗೆ ಅದಿರು ಪೂರೈಕೆಗೆ ಪರವಾನಿಗೆಯಿದ್ದರೂ ಕೂಡಾ ಸಿ.ಇ.ಸಿ ಅನುಮತಿ ಇಲ್ಲವಾಗಿತ್ತು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಗಣಿ ಮತ್ತು ಭೂ ವಿಜ್ಞಾನಇಲಾಖೆ ಅಧಿಕಾರಿಗಳು ಹಠಾತ್ ದಾಳಿ ನಡೆಸಿ ಎಲ್ಲ ಲಾರಿಗಳ ದಾಖಲೆ ಪತ್ರಗಳನ್ನು ಪರೀಶಿಲಿಸಿದ್ದಾರೆ. ಈ ಎಲ್ಲ ಲಾರಿಗಳಲ್ಲಿ ಸುಮಾರು 3.5 ಮೆಟ್ರಿಕ್ ಟನ್ನಷ್ಟು ಡಿಗ್ಗಿಂಗ್ ಅದಿರು ಇದೆ ಎಂದು ಹೇಳಲಾಗುತ್ತಿದೆ.
ಸಿಇಸಿ ಅನುಮತಿ ಇರದ ಕಾರಣ ಈ ಲಾರಿ ಗಳಲ್ಲಿನ ಅದಿರು ಅನ್ಲೊಡ್ ಮಾಡುವುದನ್ನು ತಡೆ ಹಿಡಿಯಲಾಗಿದೆ. ಈಗಾಗಲೇ ಕೆಲವು ಲಾರಿಗಳಿಂದ ಅದಿರು ಅನ್ಲೋಡ್ ಆಗಿದೆ. ಸಿ.ಇ.ಸಿ ಅನುಮತಿ ದೊರೆತ ನಂತರ ಲಾರಿಗಳನ್ನು ಕಂಪನಿಗೆ ಒಪ್ಪಿಸಲಾಗುವುದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಏನೇ ಆಗಲೀ ಸುಪ್ರೀಂ ಕೋರ್ಟ್ನ ನಿಷೇಧದ ಮಧ್ಯೆಯೂ ಬಳ್ಳಾರಿಯಿಂದ ಆಕ್ರಮವಾಗಿ ಅದಿರು ನಿರಂತರವಾಗಿ ಸಾಗಾಟವಾಗುತ್ತಲೇ ಇದೆ ಎಂದರೆ ಗಣಿಧಣಿಗಳ ಧೈರ್ಯ ಮೆಚ್ಚಲೇಬೇಕು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications