ಎಂಡ್ಕುಡರಿಗೆ ಹಬ್ಬ, 3 ಸಾವಿರ ಬಾರ್ ಗೆ ರೇಣು ಜೈ

ಈಗ ಮಾನ್ಯ ಅಬಕಾರಿ ಸಚಿವರು ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ಮೂರು ಸಾವಿರದಷ್ಟು ಹೊಸ ಬಾರ್ ಹಾಗೂ ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡುವ ಬಗ್ಗೆ
ಮುಖ್ಯಮಂತ್ರಿ ಸದಾನಂದ ಗೌಡರೊಂದಿಗೆ ಸಮಾಲೋಚನೆ ಮಾಡುವುದಾಗಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಕಳೆದ 20 ವರ್ಷಗಳಿಂದ ಹೊಸದಾಗಿ ಯಾವುದೇ ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಲೈಸನ್ಸ್ ನೀಡಲ್ಲ ಎಂಬ ವಿಷಯವನ್ನು ಒತ್ತಿ ಒತ್ತಿ ಹೇಳಿದ ರೇಣುಕಾ, ಹೊಸ ಬಾರುಗಳ ಉದ್ಘಾಟನೆಗೆ ತಯಾರಿ ನಡೆಸಿದ್ದರಂತೆ.
ಹೊಸ ಬಾರ್ ಏಕೆ?: ಸಾರಾಯಿ ನಿಷೇಧ ಮಾಡಿದ್ದರಿಂದ ಬಾರ್ಗಳ ಬೇಡಿಕೆ, ಪ್ರಮಾಣ, ಹೆಚ್ಚಾಗಿದ್ದು, ಮೂರು ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ.
ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ನಗರ ಪ್ರದೇಶಗಳಿಂದ ಮದ್ಯವನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ.
ಗ್ರಾಹಕರಿಗೆ ಹೊರೆಯಾಗುವುದನ್ನು ತಪ್ಪಿಸಲು ಹೊಸ ಲೈಸನ್ಸ್ ನೀಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.
ಮದ್ಯಸಾರ ವಿತರಣೆ: ಸುಮಾರು ಆರು ಕಂಪನಿಗಳಿಗೆ 13 ಲಕ್ಷ ಮದ್ಯಸಾರವನ್ನು ವಾರ್ಷಿಕವಾಗಿ ವಿತರಣೆ ಮಾಡಲು ಸಮ್ಮತಿ ನೀಡಲಾಗಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳಿಂದ 27 ಕೋಟಿ ಲೀಟರ್ ಮದ್ಯಸಾರವನ್ನು ಉತ್ಪಾದನೆ ಮಾಡುತ್ತಿದ್ದು, ಇದರಲ್ಲಿ 19 ಕೋಟಿಗೂ ಹೆಚ್ಚು ಲೀಟರ್ ಮದ್ಯಸಾರವನ್ನು ಮದ್ಯ ಉತ್ಪಾದನೆಗೆ
ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಪರ್ಯಾಯ ಇಂಧನ: ಕರ್ನಾಟಕದ ವಾಹನಗಳಿಗೆ ಸ್ಪಿರಿಟ್ನ್ನು ಪರ್ಯಾಯ ಇಂಧನವಾಗಿ ಬಳಸುವುದರ ಜೊತೆಗೆ ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಗೋವಾ ರಾಜ್ಯ ಗಳಿಗೆ ಸ್ಪಿರಿಟ್ನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಚಿವ ರೇಣುಕಾಚಾರ್ಯ ಹೇಳಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications