ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಲೋಕಾಯುಕ್ತರಿಗೆ ಹೆದರಿ ಇನ್ಸ್ಪೆಕ್ಟರ್ ರತ್ನಾಕರ ಶೆಟ್ಟಿ ಪರಾರಿ
ವಾಕಿಟಾಕಿ ಮತ್ತು ಮೊಬೈಲ್ ಮೂಲಕ ಆರೋಪಿಗಳನ್ನು ಸಂಪರ್ಕಿಸಲು ಪೊಲೀಸರು ನಿರಂತರವಾಗಿ ಪ್ರಯತ್ನಿಸಿದರೂ ಅವರು ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ. ನಿಮಗೇನಾದರೂ ಇವರ ಬಗ್ಗೆ ಸುಳಿವು ಲಭ್ಯವಾದರೆ ತಕ್ಷಣ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡುವುದು.
ಹೊಲಿಗೆ ಯಂತ್ರದ ಅಂಗಡಿ ಮಾಲೀಕರೊಬ್ಬರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇವರಿಬ್ಬರೂ ಲೋಕಾಯುಕ್ತ ದಾಳಿಯ ಸುಳಿವು ಅರಿತು ಪರಾರಿಯಾಗಿದ್ದಾರೆ.
ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು, ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೆಬಲ್ ಲಂಚಕ್ಕೆ ಒತ್ತಾಯಿಸಿದ್ದ ಬಗ್ಗೆ ಮಹತ್ವದ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಹೊಲಿಗೆ ಯಂತ್ರದ ಅಂಗಡಿ ಮಾಲೀಕನನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ದೌರ್ಜನ್ಯ ನಡೆಸಿರುವ ಬಗ್ಗೆಯೂ ಸಾಕ್ಷ್ಯ ಕಲೆ ಹಾಕಿದ್ದಾರೆ.
Comments
ಕ್ರೈಂ ಬೆಂಗಳೂರು crime beat bangalore ಲೋಕಾಯುಕ್ತ ದಾಳಿ ಭ್ರಷ್ಟಾಚಾರ ವಿವಾದ ಬಂಧನ ಪೊಲೀಸ್ arrest corruption lokayukta raid ಬೆಂಗಳೂರು ಪೊಲೀಸ್ ಜ್ಯೋತಿ ಪ್ರಕಾಶ್ ಮಿರ್ಜಿ
English summary
A police inspector and a constable are on the run from the Lokayukta sleuths. On Wednesday, the Lokayukta police went to Amruthahalli police station to catch inspector Rathnakar Shetty and constable Sohail red-handed, while taking bribe. However, the duo, alerted about the waiting sleuths, escaped.
Story first published: Sunday, December 18, 2011, 9:26 [IST]