ಮತೀಯ ಗಲಭೆ ಮಸೂದೆ ಮೊಯ್ಲಿ ಸಮರ್ಥನೆ

ಗುಜರಾತ್ನಲ್ಲಿ ನಡೆದ ಹತ್ಯಾಕಾಂಡ, ಕೆಲವು ದಿನಗಳ ಹಿಂದೆ ಮುಂಬೈಯಲ್ಲಿ ನಡೆದ ಗಲಭೆ, ಕರ್ನಾಟಕದಲ್ಲಿ ನಡೆದ ಚರ್ಚ್ ದಾಳಿ ಮುಂತಾದ ಪ್ರಕರಣಗಳಲ್ಲಿ ಅಲ್ಲಿನ ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಂಡಿರಲಿಲ್ಲ.
ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕ ಮುಖ್ಯಮಂತ್ರಿ ಸದಾನಂದ ಗೌಡರ ಮಾತಲ್ಲಿ ಅರ್ಥವಿಲ್ಲ ಎಂದು ಮೊಯ್ಲಿ ಹೇಳಿದ್ದಾರೆ.
ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ನಿಯಂತ್ರಿಸಲು ವಜಾ ಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಸಂವಿಧಾನದಲ್ಲಿ ಕೇಂದ್ರ ಸರಕಾರಕ್ಕೆ ಅವಕಾಶ ಇದೆಯಾದರೂ ಅದು ಸುಲಭವಲ್ಲ. ಇದರಿಂದಾಗಿ ಗಲಭೆಗಳು ವಿಕೋಪಕ್ಕೆ ತಿರುಗುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಮಸೂದೆ ಅಗತ್ಯವಿದೆ ಎಂದು ಮೊಯ್ಲಿ ಸಮರ್ಥನೆ ನೀಡಿದ್ದಾರೆ.
ರೆಡ್ಡಿ ಬಂಧನದಲ್ಲಿ ಕಾಂಗ್ರೆಸ್ ಕೈವಾಡ ಇದೆಯೆಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೊಯ್ಲಿ, ಸಿಬಿಐ ಸ್ವಾಯತ್ತ ಸಂಸ್ಥೆ.
ಸುರೇಶ್ ಕಲ್ಮಾಡಿ, ಎ.ರಾಜಾರಂಥವರನ್ನೇ ಸಿಬಿಐ ಬಂಧಿಸಿದೆ. ಅದೇ ರೀತಿ ರೆಡ್ಡಿ ಗಳ ಮೇಲೆಯೂ ಕ್ರಮ ಕೈಗೊಂಡಿದೆ. ಇದು ನ್ಯಾಯವಾದಿಯಾಗಿರುವ ಸದಾನಂದ ಗೌಡರಿಗೆ ಗೊತ್ತಿರಬೇಕಿತ್ತು ಎಂದು ವ್ಯಂಗ್ಯವಾಡಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications