ರೈಲು ದುರಂತ: ಕ್ಯಾನ್ಸಲ್ ಆದ ಟ್ರೈನ್ ಗಳ ಪಟ್ಟಿ

ಈ ದುರಂತಕ್ಕೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಚಾಲಕನ ಅಜಾಗರೂಕತೆ ಇರಬಹುದು ಎಂದು ಚೆನ್ನೈ ವಿಭಾಗದ ಮುಖ್ಯಸ್ಥ ಜಾನ್ ಥಾಮಸ್ ಅಭಿಪ್ರಾಯಪಟ್ಟಿದ್ದಾರೆ.
ಮೃತರ ಕುಟುಂಬ ವರ್ಗಕ್ಕೆ 5 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂ ಪರಿಹಾರ ಧನವನ್ನು ಘೋಷಿಸಲಾಗಿದೆ ಎಂದು ಕೇಂದ್ರ ರೈಲ್ವೇ ಸಚಿವ ದಿನೇಶ್ ತ್ರಿವೇದಿ ಹೇಳಿದ್ದಾರೆ.
ತುರ್ತು ಸೇವಾ ಸಹಾಯವಾಣಿಗಳನ್ನು ಬಳಸಿಕೊಳ್ಳಬಹುದಾಗಿದೆ
044 – 25355793
044 - 25353938
044 - 25352639
044 – 25352629
044 - 25357398
044 - 25347771
ಕ್ಯಾನ್ಸಲ್ ಆದ ಟ್ರೈನ್ ಗಳು:
* ಚೆನ್ನೈ ಸೆಂಟ್ರಲ್-ಬೆಂಗಳೂರು ಮೇಲ್
* ಚೆನ್ನೈ ಸೆಂಟ್ರಲ್-ಈರೋಡ್ ಎರಕೋಡ್ ಎಕ್ಸ್ ಪ್ರೆಸ್
* ಚೆನ್ನೈ ಸೆಂಟ್ರಲ್- ಕೊವೈ ಎಕ್ಸ್ ಪ್ರೆಸ್
* ಚೆನ್ನೈ-ಬೆಂಗಳೂರು ಬೃಂದಾವನ ಎಕ್ಸ್ ಪ್ರೆಸ್
* ಚನ್ನೈ ಕೊಮಮತ್ತೂರು ಡುರೊಂಟೋ ಎಕ್ಸ್ ಪ್ರೆಸ್
* ಅರಕೋಣಂ-ಜೋಳಾರ್ ಪಟ್ಟೈ ರೈಲು
ವಿಳಂಬ, ಮಾರ್ಗ ಬದಲಾವಣೆ:
* ಚೆನ್ನೈ ಸೆಂಟ್ರಲ್ ಮಂಗಳೂರು ವೆಸ್ಟ್ ಕೋಸ್ಟ್ ಎಕ್ಸ್ ಪ್ರೆಸ್
* ಚೆನ್ನೈ ಸೆಂಟ್ರಲ್ ಅಹ್ಮದಾಬಾದ್ ನವ್ ಜೀವನ್ ಎಕ್ಸ್ ಪ್ರೆಸ್
* ಚೆನ್ನೈ- ತಿರುವನಂತಪುರಂ
* ಚೆನ್ನೈ -ಬೆಂಗಳೂರು ಶತಾಬ್ದಿ ಎಕ್ಸ್ ಪ್ರೆಸ್
* ಚೆನ್ನೈ -ಬೆಂಗಳೂರು ಲಾಲ್ ಬಾಗ್ ಎಕ್ಸ್ ಪ್ರೆಸ್
* ಚೆನ್ನೈ ಮಂಗಳೂರು ಎಕ್ಸ್ ಪ್ರೆಸ್
* ಚೆನ್ನೈ -ಕೊಯಮತ್ತೂರು ಇಂಟರ್ ಸಿಟಿ
ಒಂಭತ್ತು ರೈಲುಗಳು ಚೆನ್ನೈ ಸೆಂಟ್ರಲ್ ಸ್ಟೇಷನ್ ನಿಂದ ತಡವಾಗಿ ಹೊರಟು ವಿಲ್ಲುಪುರಂ ಜಂಕ್ಷನ್ ಮೂಲಕ ಮಾರ್ಗ ಬದಲಿಸಿಕೊಂಡು ನಿಗದಿತ ಸ್ಥಳಕ್ಕೆ ತಲುಪಲಿದೆ ಎಂದು ದಕ್ಷಿಣ ರೈಲ್ವೇ ಪ್ರಕಟಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications