ಯಡ್ಡಿ ಹೋದ್ಮೇಲೆ ಚಂಪಾಗೆ ಸಿಕ್ತು ಪಂಪ ಪ್ರಶಸ್ತಿ

ಆದರೂ, ತಡಮಾಡದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಂತೂ ಇಂತೂ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ಅವರಿಗೆ 2009ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಆಯ್ಕೆ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಸುಮಾರು 50 ವರ್ಷದ ಅಕ್ಷರದ ವ್ಯವಹಾರ, ಸಾಹಿತ್ಯ ಕೃಷಿ, ಪ್ರಬಂಧಗಳ ಸೇವೆಗೆ ರಾಜ್ಯಮಟ್ಟದ ಉತ್ಕೃಷ್ಟ ಪ್ರಶಸ್ತಿ ಬಂದಿರುವುದಕ್ಕೆ ಹೆಮ್ಮೆ ಎನಿಸಿದೆ ಎಂದು ಪ್ರೊ. ಚಂಪಾ ಪ್ರತಿಕ್ರಿಯಿಸಿದ್ದಾರೆ.
ಚಂಪಾ ಕಂಡ್ರೆ ಯಡ್ಡಿಗೆ ಏಕೆ ಉರಿ?: ಶಿವಮೊಗ್ಗದಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ಚಂದ್ರಶೇಖರ ಪಾಟೀಲರು ನಕ್ಸಲ್ ಪರ ನಿಲುವು ಹೊಂದಿದ್ದಾರೆ. ಅವರಿಗೆ ವೇದಿಕೆಯನ್ನು ವಿಚಾರ ಮಂಡನೆಗೆ ಅವಕಾಶ ನೀಡಬಾರದು ಎಂದು ಯಡಿಯೂರಪ್ಪ ಸೂಚಿಸಿದ್ದರು.
ಯಡಿಯೂರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ಚಂಪಾಗೆ ಪ್ರಶಸ್ತಿ ಸಿಗದಂತೆ ತಡೆ ಹಿಡಿದಿದ್ದರು. ಹಿರಿಯ ಸಾಹಿತಿ ಟಿ.ವಿ ವೆಂಕಟಾಚಲ ಶಾಸ್ತ್ರಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ನೀಡಿದ ಶಿಫಾರಸ್ಸನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾನ್ಯ ಮಾಡಿರಲಿಲ್ಲ.
ಚಂಪಾ ಅವರಿಗೆ 2010ರಲ್ಲಿ ಸಿಗಬೇಕಿದ್ದ ಪ್ರಶಸ್ತಿ 2011ರಲ್ಲಿ ಕೊನೆಗೂ ಸಿಗುವಂತಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications