ಸಚಿವ ಯೋಗೀಶ್ವರ್ ಸಹ ಸದ್ಯದಲ್ಲೇ ಜೈಲು ಪಾಲು?

ಮೆಗಾಸಿಟಿ (ಬೆಂಗಳೂರು) ಡೆವಲಪರ್ಸ್ ಮತ್ತು ಬಿಲ್ಡರ್ಸ್ ಲಿಮಿಟೆಡ್ನ ನಿವೇಶನ ಹಂಚಿಕೆ ಹಗರಣದ ರೂವಾರಿಯಾಗಿ, ಸಾವಿರಾರು ಮಂದಿಗೆ ವಂಚಿಸಿರುವ ಆರೋಪ ಎದುರಿಸುತ್ತಿರುವ ಅರಣ್ಯ ಸಚಿವ ಸಿ.ಪಿ. ಯೋಗೀಶ್ವರ್ ವಿರುದ್ಧದ ತನಿಖಾ ವರದಿಯು ಕೇಂದ್ರ ಕಂಪನಿ ವ್ಯವಹಾರಗಳ ಇಲಾಖೆಯ ಕೈ ಸೇರಿದ್ದು, ರಾಷ್ಟ್ರಮಟ್ಟದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪಿಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ ಅವರದೆ ಪಕ್ಷದವರಿಂದ ಮತ್ತೊಮ್ಮೆ ಇರಸುಮುರಸು ಉಂಟಾಗುವಂತಾಗಿದೆ.
ಕೇಂದ್ರ ಕಂಪನಿ ವ್ಯವಹಾರ ಇಲಾಖೆಯ ಗುರುತರ ವಂಚನೆಗಳ ತನಿಖಾ ವಿಭಾಗವು (ಎಸ್ಎಫ್ಐಒ) ಸಿ.ಪಿ. ಯೋಗೀಶ್ವರ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಮೆಗಾಸಿಟಿ (ಬೆಂಗಳೂರು) ಡೆವಲಪರ್ಸ್ ಮತ್ತು ಬಿಲ್ಡರ್ಸ್ ಲಿಮಿಟೆಡ್, 450 ಸುಳ್ಳು ಕ್ರಯಪತ್ರ (ಸೇಲ್ ಅಗ್ರಿಮೆಂಟ್)ಗಳನ್ನು ಸೃಷ್ಟಿಸಿ, ಮೆಗಾಸಿಟಿ ಯೋಜನೆ ವ್ಯಾಪ್ತಿಯಲ್ಲಿನ ಭೂ ಮಾಲೀಕರಿಗೆ 37 ಕೋಟಿ ರೂ.ಗಳನ್ನು ವಂಚಿಸಿರುವ ಆರೋಪದ ಕುರಿತು ತನಿಖೆ ನಡೆಸಿ, ವರದಿಯನ್ನು ಸಿದ್ಧಪಡಿಸಿದೆ.
More From
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications