ಕುಮಾರಸ್ವಾಮಿ ಮಾನಸಿಕ ಅಸ್ವಸ್ಥ: ಸಚಿವ ರೇಣುಕಾಚಾರ್ಯ

ಮುಖ್ಯಮಂತ್ರಿ ಸದಾನಂದ ಗೌಡರನ್ನು ದಿನಗೂಲಿ ಮುಖ್ಯಮಂತ್ರಿ ಎಂದು ಗೇಲಿ ಮಾಡಿದ್ದ ಕುಮಾರಸ್ವಾಮಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ರೇಣುಕಾ, ಕೇಂದ್ರದಲ್ಲಿ 21 ಪಕ್ಷಗಳ ಜತೆ ಸೇರಿ ಪ್ರಧಾನಿಯಾಗಿದ್ದ ದೇವೇಗೌಡ ಮತ್ತು ಬಿಜೆಪಿ ನೆರವಿನಿಂದ ಅಧಿಕಾರಕ್ಕೆ ಬಂದಿದ್ದ ಕುಮಾರಸ್ವಾಮಿಯವರು ಯಾರ ದಿನಗೂಲಿಗಳಾಗಿದ್ದರು ಎಂದು ಅವರು ಪ್ರಶ್ನಿಸಿದ್ದಾರೆ.
'ಕುಮಾರಸ್ವಾಮಿ ಮಾತನಾಡುವಾಗ ಎಚ್ಚರ ತಪ್ಪುತ್ತಾರೆ. ಆದ್ದರಿಂದ ಹಗುರವಾಗಿ ಮಾತನಾಡುತ್ತಾರೆ. ಮಾಜಿ ಸಿಎಂ ತಮ್ಮ ವರ್ತನೆಯನ್ನು ಶೀಘ್ರವೇ ತಿದ್ದಿಕೊಳ್ಳುತ್ತಾರೆ' ಎಂಬ ಆಶಾಭಾವ ತಮಗಿದೆ ಎಂದು ಅವರು ಹೇಳಿದರು.











Click it and Unblock the Notifications