ಹೆಬ್ರಿ ASI ವಸಂತ ಸಾವಿಗೆ ಕುರು ಕಾರಣವೇ?

ಬ್ರಹ್ಮಾವರದ ಹಂದಾಡಿ ಮೂಲದ ವಸಂತ(48)ನಾಪತ್ತೆಯಾದವರು. ಶಂಕರ ನಾರಾಯಣ ಠಾಣೆಯಿಂದ ಬಡ್ತಿ ಪಡೆದು ಏಳೆಂಟು ತಿಂಗಳ ಹಿಂದೆ ಹೆಬ್ರಿ ಠಾಣೆಗೆ ವರ್ಗಾವಣೆಯಾಗಿ ಬಂದಿ ಬಂದಿದ್ದರು.
ಸೋಮವಾರ ರಾತ್ರಿ ಸ್ಟೇಷನ್ ನಿಂದ ಮನೆಗೆಂದು ಹೊರಟವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದರು. ನಕ್ಸಲ ಬಾಧಿತ ಪ್ರದೇಶದಲ್ಲಿ ವಸಂತ ಅವರ ಕಣ್ಮರೆಗೆ ನಾನಾ ಕಾರಣಗಳು ಕಾಣಿಸತೊಡಗಿದ್ದವು.
ಅನಾರೋಗ್ಯ ಕಾರಣವೇ?: ಇತ್ತೀಚೆಗೆ ಆಸನದಲ್ಲಿ ಕುರು ಎದ್ದಿದ್ದಕ್ಕೆ ಸರ್ಜರಿ ಮಾಡಿಸಿಕೊಂಡು, ಸುಧಾರಿಸಿಕೊಳ್ಳುತ್ತಿದ್ದರು. ಆದರೆ, ಆಗಾಗ್ಗೆ ನೋವಿನಿಂದ ಬಳಲುತ್ತಿದ್ದರು ಎಂದು ವಸಂತ್ ಅವರ ಪತ್ನಿ ಹೇಳುತ್ತಾರೆ.
ಸೋಮವಾರ(ಸೆ.12) ರಾತ್ರಿ 12 ರ ಸುಮಾರಿಗೆ ಸ್ಟೇಷನ್ ನಿಂದ ಒಂದೂವರೆ ಕಿ.ಮೀ ದೂರದಲ್ಲಿರುವ ವಸತಿಗೃಹಕ್ಕೆ ನಡೆದುಕೊಂಡು ಹೊರಟ ವಸಂತ್ ಕಣ್ಮರೆಯಾಗಿದ್ದರು.
ಎರಡು ದಿನಗಳ ಯಾವುದೇ ಸುದ್ದಿಯಿರಲಿಲ್ಲ. ಆದರೆ, ಈಗ ಸಮೀಪದ ಕೆರೆಯಲ್ಲಿ ಅವರ ಶವ ಪತ್ತೆಯಾಗಿದ್ದು, ಸಾವಿಗೆ ನಿಜ ಕಾರಣ ಏನು? ಎರಡು ದಿನ ಎಲ್ಲಿದ್ದರು ಎಂಬ ಪ್ರಶ್ನೆ ಹೊತ್ತು ಹೆಬ್ರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications