ಸೃಷ್ಟಿ ವೆಂಚರ್ಸ್ ಪುಸ್ತಕ ಪರಿಷೆ ಬಗ್ಗೆ ನಿಮಗೆ ಎಷ್ಟು ಗೊತ್ತು?

ಆದರೆ, ಸಂತೆಯಲ್ಲಿ ಪುಸ್ತಕಗಳ ಖರೀದಿ ಅಥವಾ ಮಾರಾಟ ಇರುವುದಿಲ್ಲ. ಬದಲಾಗಿ ಹೊಸ ಮತ್ತು ಹಳೆಯ ಎಲ್ಲ ಪ್ರಕಾರದ ಪುಸ್ತಕಗಳು ಹಸ್ತದಿಂದ ಹಸ್ತಕ್ಕೆ ಹಾಗೂ ಪುಸ್ತಕದಿಂದ ಪುಸ್ತಕಕ್ಕೆ ವಿನಿಮಯವಾಗಲಿವೆ. ಅಲ್ಲಿ ಯಾರು ಬೇಕಾದರೂ ತಮಗೆ ಇಷ್ಟವಾದ ಪುಸ್ತಕವನ್ನು ಉಚಿತವಾಗಿ ಕೊಂಡೊಯ್ಯಬಹುದು. ಅದೇ ರೀತಿ, ಇತರರ ಅನುಕೂಲಕ್ಕಾಗಿ ಪುಸ್ತಕವನ್ನು ಕೊಡಬಹುದಾಗಿದೆ ಎಂದು ಸೃಷ್ಟಿ ವೆಂಚರ್ಸ್ ಸಂಚಾಲಕ ನಾಗರಾಜ್ ಆರ್. ನಾವುಂದ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಕಡಿಮೆಯಾಗುತ್ತಿರುವ ಪುಸ್ತಕ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರವೇಶ ಉಚಿತ. ಆದರೆ, ಒಬ್ಬರಿಗೆ ಒಂದು ಪುಸ್ತಕ ಮಾತ್ರ ನೀಡಲಾಗುವುದು ಎಂದು ನಾಗರಾಜ್ ತಿಳಿಸಿದರು. ನಾಗರಾಜ್ ನಾವುಂದ ಅವರ ಮೊಬೈಲ್ - 99450 03479 ಮತ್ತು 93434 99518.
ಇದು ಸಂಸ್ಥೆಯ ನಾಲ್ಕನೇ ಪುಸ್ತಕ ಪರಿಷೆಯಾಗಿದೆ. ಕಳೆದ ಮೂರು ಪುಸ್ತಕ ಪರಿಷೆಗಳಲ್ಲಿ ಸುಮಾರು 80 ಸಾವಿರ ಪುಸ್ತಕಗಳನ್ನು ವಿತರಿಸಿದ್ದೇವೆ. ಈ ಬಾರಿ 1 ಲಕ್ಷ ಪುಸ್ತಕಗಳನ್ನು ಓದುಗರಿಗೆ ತಲುಪಿಸುವ ಗುರಿ ಇದೆ. ಈ ನಿಟ್ಟಿನಲ್ಲಿ ಪುಸ್ತಕ ಸಂಗ್ರಹ ಕಾರ್ಯ ನಡೆದಿದ್ದು, ಈಗಾಗಲೇ ಸುಮಾರು 35 ಸಾವಿರ ವಿವಿಧ ಪ್ರಕಾರದ ಪುಸ್ತಕಗಳನ್ನು ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಓದುಗರು ಮತ್ತು ಪುಸ್ತಕಗಳ ನಡುವಿನ ಸೇತುವೆಯಾಗಿ ಪುಸ್ತಕ ಪರಿಷೆ ಕಾರ್ಯನಿರ್ವಹಿಸಲಿದೆ. ಪುಸ್ತಕಗಳ ಸಂಗ್ರಹಕ್ಕೆ ಸ್ಥಳೀಯ ಸಂಘಟನೆಗಳು, ಪುಸ್ತಕ ಪ್ರಾಧಿಕಾರ ಸೇರಿದಂತೆ ಜನರೂ ಕೈಜೋಡಿಸಿದ್ದಾರೆ ಎಂದು ಅವರು ಸ್ಮರಿಸಿದರು. ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ನಾಗಶ್ರೀ, ಪದ್ಮಶ್ರೀ, ಸತೀಶ್ ಉರಾಳ ಮತ್ತಿತರರು ಉಪಸ್ಥಿತರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications