ಎಸ್ಸೆಂ ಕೃಷ್ಣ ಅಕ್ರಮ ಗಣಿಗಾರಿಕೆ ಪಿತಾಮಹ

ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಗಣಿಗಾರಿಕೆಗೆ ಪಿತಾಮಹ ಆಗಿದ್ದರು ಎಂದು ಅವರು 1995 ರಿಂದ 2002 ರಲ್ಲಿ ಕಬ್ಬಿಣದ ಅದಿರನ್ನು ಚೀನಾಕ್ಕೆ ರಪ್ತು ಮಾಡಲು ಖಾಸಗಿಯವರಿಗೆ ಪರವಾನಗಿ ನೀಡಿದರು.
ನಂತರ 2003 ಮಾರ್ಚ್ 15 ರಂದು ಜೆಡಿಎಸ್ ಪಕ್ಷದ ಬೆಂಬಲ ಪಡೆದು ಮುಖ್ಯಮಂತ್ರಿ ಧರ್ಮಸಿಂಗ್ ಗಣಿಗಾರಿಕೆಗೆ ಖಾಸಗಿಯವರಿಗೆ ಪರವಾನಿಗೆ ನೀಡಲು ಮುಂದಾದರು.
ಆಗ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡ್ರು ಈ ನಮ್ಮ ರಾಜ್ಯದ ಸಂಪತ್ತನ್ನು ಖಾಸಗಿಯವರಿಗೆ ನೀಡಬಾರದು ಎಂದು ಧರ್ಮಸಿಂಗ್ ಅವರಿಗೆ ಎಚ್ಚರಿಕೆಯ ಪತ್ರ ನೀಡಿದ್ದರು ಎಂದು ದತ್ತಾ ಚರಿತ್ರೆ ಪುಟಗಳನ್ನು ಬಿಚ್ಚಿಟ್ಟರು.
ಉಪ ಚುನಾವಣೆ ಬಿಜೆಪಿ ಸಾಧನೆ: ಈ ಆಪರೇಷನ್ ಕಮಲದಿಂದ ರಾಜ್ಯದಲ್ಲಿ 18 ಉಪ ಚುನಾವಣೆ ಅದರಲ್ಲಿ 3 ಕ್ಷೇತ್ರದಲ್ಲಿ ಶಾಸಕರು ಸಾವನ್ನಪ್ಪಿದ್ದಾರೆ. ಇನ್ನೂಳಿದದ್ದು ಆಪರೇಷನ್ ಕಮಲದ ಬಲೆಗೆ ಬಿದ್ದು ಉಪಚುನಾವಣೆ ನಡೆದಿದೆ. ಇದರಲ್ಲಿ 11 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಜೆಡಿಎಸ್ ಪಕ್ಷದಿಂದ 3 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಈಗ ಕೊಪ್ಪಳದ ಉಪಚುನಾವಣೆ ನಮ್ಮ ಪಕ್ಷದಿಂದಲೇ 2 ಬಾರಿ ಚುನಾಯಿತನಾಗಿ ನಂತರ ಒಮ್ಮೆ ಪಕ್ಷೇತರನಾಗಿ, ಒಮ್ಮೆ ಬಿಜೆಪಿಯಿಂದ ಸೋಲನ್ನು ಕಂಡ ಕರಡಿ ಸಂಗಣ್ಣ ಈಗ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.
ದ್ರೋಹಿ ಕರಡಿಗೆ ತಕ್ಕ ಪಾಠ : ಇತ್ತ ಮತದಾರರಿಗೆ ಮೋಸ ಮಾಡಿ ಪಕ್ಷಕ್ಕೆ ದ್ರೋಹ ಬಗೆದಿದ್ದಾನೆ. ಈ ಹಿಂದೆ ನಮ್ಮ ಮುಖ್ಯಮಂತ್ರಿ ಕುಮಾರಸ್ವಾಮಿ ಇದ್ದಾಗ ಕೊಪ್ಪಳ ಕ್ಷೇತ್ರಕ್ಕೆ ಕಾಲೇಜುಗಳು ಮಂಜೂರಾಗಿದ್ದವು. ಅದನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಆ ಕಾಲೇಜುಗಳನ್ನು ರದ್ದು ಮಾಡಿದ್ದರು.
ಆಗ ಸಂಗಣ್ಣ ಕರಡಿಯವರುನನ್ನ ಬಳಿ ಬಂದಾಗ ಎಲ್ಲರೂ ಸೇರಿ ಹೋರಾಟ ಮಾಡಿ ಮತ್ತೆ ಕಾಲೇಜುಗಳನ್ನು ಪಡೆದಿದ್ದು ಮರೆತಿದ್ದಾರೆ. ಇಲ್ಲಿಯ ಮತದಾರರು ಪ್ರಜ್ಞಾವಂತರು ಈ ಬಾರಿ
ಅವರಿಗೆ ಪಾಠ ಕಲಿಸೇ ಕಲಿಸುತ್ತಾರೆ. ನಮ್ಮ ಪಕ್ಷದ ಅಭ್ಯರ್ಥಿ ಪ್ರದೀಪ್ ಗೌಡ ಪಾಟೀಲ್ ಗೆಲ್ಲುವುದು ನಿಶ್ಚಿತ ಎಂದು ತಿಳಿಸಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications