ಭ್ರಷ್ಟಾಚಾರದಲ್ಲಿ ರೈಲ್ವೆ ಇಲಾಖೆಗೆ ಅಗ್ರಸ್ಥಾನ

ಸಿವಿಸಿ 2010 ರಲ್ಲಿ ಸ್ವೀಕರಿಸಿದ 25 ,360 ದೂರುಗಳ ಪೈಕಿ 8300 ಕ್ಕೂ ಹೆಚ್ಚು ದೂರಗಳು ರೈಲ್ವೆ ಇಲಾಖೆಗೆ ಸಂಬಂಧಪಟ್ಟಿದ್ದು. 6520 ಬ್ಯಾಂಕಿಂಗ್, 1836 ಪೆಟ್ರೋಲಿಯಂ ಮತ್ತು 1572 ದೂರುಗಳು ದೂರಸಂಪರ್ಕ ಇಲಾಖೆಗೆ ಸೇರಿದ್ದು ಎಂದು ಸಿವಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
2010 ರ ತನ್ನ ವಾರ್ಷಿಕ ವರದಿಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಾ, ಕಸ್ಟಮ್ಸ್ ಮತ್ತು ಸುಂಕ ಅಧಿಕಾರಿಗಳ ವಿರುದ್ದದ ಭ್ರಷ್ಟಾಚಾರ ದೂರುಗಳು 1317 , ಉಕ್ಕು ಸಚಿವಾಲಯದ ಸಿಬಂದಿಗಳ ವಿರುದ್ದ 1015 , ಕಲ್ಲಿದ್ದಲು ಸಚಿವಾಲಯದ ವಿರುದ್ದ 1106 ದೂರಗಳು ದಾಖಲಾಗಿವೆ ಎಂದು ತಿಳಿಸಿದೆ.
ಆರೋಪಿ ಅಧಿಕಾರಿಗಳ ವಿರುದ್ದ ಆರು ತಿಂಗಳಾದರೂ ಶಿಸ್ತುಕ್ರಮ ಜರುಗಿಸದೆ ವಿಳಂಬ ಅನುಸರಿಸಿರುವ ಸ್ಥಳೀಯ ಸರಕಾರಗಳ ನಿರ್ಲಕ್ಷ್ಯ ವನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿ ಸಿವಿಸಿ ಕಳುಹಿಸಿರುವ ದೂರುಗಳಲ್ಲಿ ಹೆಚ್ಚಿನವು ರೈಲ್ವೆ ಮತ್ತು ದೂರಸಂಪರ್ಕ ಖಾತೆಗೆ ಸೇರಿದ್ದು ಎಂದು ಸಿವಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
More From
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications