ರಾಜ್ಯದಲ್ಲಿ ಮುಂದುವರಿದಿದೆ ರಾಜೀನಾಮೆ- ಬಂಧನಗಳ ಪರ್ವ

ಏಕೆಂದರೆ ಸ್ವತಃ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಎಚ್.ಎನ್. ಕೃಷ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ. ಜತೆಗೆ ಕಟುವಾದ ಪದ ಪ್ರಯೋಗವನ್ನೂ ಮಾಡಿದೆ.
ಕೆಪಿಎಸ್ಸಿ ಮಾಜಿ ಅಧ್ಯಕ್ಷ ಹಾಗೂ ಮಾಹಿತಿ ಹಕ್ಕು ಆಯೋಗದ ಹಾಲಿ ಆಯುಕ್ತ ಎಚ್.ಎನ್. ಕೃಷ್ಣ ಗಂಭೀರ ಆರೋಪ ಎದುರಿಸುತ್ತಿರುವುದರಿಂದ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ತೀರ್ಪಿನಲ್ಲಿ ತಿಳಿಸಿದರು.
ಇನ್ನು, ನ್ಯಾ. ಶಿವರಾಜ್ ಪಾಟೀಲ್ ಅವರು ಯಾವ ಆರೋಪ ಹೊತ್ತು ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದರೋ ಅದೇ ಪ್ರಕರಣದ ಆಜುಬಾಜಿನಲ್ಲಿ ಹೊಸ ಉಪಲೋಕಾಯುಕ್ತ ಗುರುರಾಜ್ ಅವರು ಸಹ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎನ್ನಲಾಗಿದೆ. ನ್ಯಾ. ಪಾಟೀಲರ ರಾಜೀನಾಮೆ ಪ್ರಸಂಗ ಮುಗಿಯುತ್ತಿದ್ದಂತೆ ಅವರೂ ರಾಜೀನಾಮೆ ನೀಡುವ ಸೂಚನೆಗಳಿವೆ ಎಂದು ತಿಳಿದುಬಂದಿದೆ. ಗಣಿ ಲಂಚ ಪ್ರಕರಣದಲ್ಲಿ ತಮ್ಮ ಹೆಸರಿನ ಇನಿಷಿಯಲ್ಸ್ ಕೇಳಿ ಬಂದಿದ್ದೇ ತಡ ಲೋಕಾಯುಕ್ತ ಎಸ್ ಪಿ ವಿದ್ಯಾಸಾಗರರು ಎತ್ತಂಗಡಿಯಾಗಿದ್ದರು.
ಈ ಮಧ್ಯೆ, ಲೋಕಾಯುಕ್ತ ದಾಳಿಗೆ ಹೆದರಿ ಕಳ್ಳನಂತೆ ಓಡಿಹೋಗಿರುವ ಅಮೃತಹಳ್ಳಿ ಇನ್ಸ್ಪೆಕ್ಟರ್ ರತ್ನಾಕರ ಶೆಟ್ಟಿ ಇದುವರೆಗೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಅವರನ್ನು ಹಿಡಿಯುವುದು ದಾಳಿ ನಡೆಸಲು ಹೋಗಿದ್ದ ಲೋಕಾಯುಕ್ತ ಕೆಲಸ ಎಂದು ನಗರ ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಸಾಹೇಬರು ಮುಗುಮ್ಮಾಗಿ ಕೈಕಟ್ಟಿಕೊಂಡು ಕುಳಿತಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications