ನ್ಯಾ.ಪಾಟೀಲ್ ರಾಜೀನಾಮೆ ಅಂಗೀಕಾರ ಸಾಧ್ಯತೆ ಹೆಚ್ಚು

ಸ್ವತಃ ಕಾನೂನು ಪಂಡಿತರಾದ ಭಾರದ್ವಾಜರಿಗೆ ಇಂತಹ ಸಂದರ್ಭಗಳನ್ನು ಹೇಗೆ ನಿಭಾಯಿಸಬೇಕು ಎಂಬುದು ಚೆನ್ನಾಗಿ ತಿಳಿದಿದೆ. ಇಲ್ಲಿ ಅನಾಯಸಾವಾಗಿ ಜ್ಞಾಪಕಕ್ಕೆ ಬರಯುತ್ತಿರುವ ಸಂಗತಿಯೆಂದರೆ ಇತ್ತೀಚೆಗೆ ಗುಜರಾತಿನ ರಾಜ್ಯಪಾಲೆ ಮುಖ್ಯಮಂತ್ರಿಯ ಸಲಹೆಯನ್ನೂ ಕೇಳದೆ ಲೋಕಾಯುಕ್ತರನ್ನು ನೇಮಸಿದ್ದು. ಭಾರದ್ವಾಜರು ಗುಜರಾತಿನ ರಾಜ್ಯಪಾಲರಿಂದ ಏನಾದರೂ ಪ್ರೇರಣೆ ಪಡೆಯುತ್ತಾರಾ!?. ಕಾದುನೋಡುವ.
ಆದರೆ ಅದಕ್ಕೂ ಮುನ್ನ, ಈ ಹಿಂದೆ ಸಂತೋಷ್ ಹೆಗ್ಡೆ ಅವರು ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಭಾರದ್ವಾಜ್ ಅವರು ರಾಜಭವನದಲ್ಲೇ ಅದನ್ನು ತಿರಸ್ಕರಿಸಿದ್ದರು. ಆಗ ನ್ಯಾ. ಹೆಗ್ಡೆ ಅವರ ವಿರುದ್ಧ ಈಗಿನಂತೆ ಯಾವುದೇ ಭ್ರಷ್ಟಾಚಾರ ಆರೋಪ ಕೇಳಿ ಬಂದಿರಲಿಲ್ಲ. ಇದಕ್ಕೆ ವಿರುದ್ಧವಾಗಿ ಭ್ರಷ್ಟರನ್ನು ಬಡಿದುಹಾಕಲು ಹೆಚ್ಚಿನ ಅಧಿಕಾರ ನೀಡಿ ಎಂದು ಅಲವತ್ತುಕೊಂಡಿದ್ದರು. ಅದು ಸಾಧ್ಯವಾಗದೇ ಹೋದಾಗ ರಾಜೀನಾಮೆ ಬೆದರಿಕೆಯೊಡ್ಡಿದ್ದರು.
ಆದಾದನಂತರ ಭ್ರಷ್ಟಾಚಾರ ಆರೋಪಗಳು ಬಂದಾಗಲೆಲ್ಲಾ ರಾಜ್ಯಪಾಲ ಭಾರದ್ವಾಜ್ ಅವರು ಸೆಕೆಂಡ್ ಥಾಟ್ ಗೆ ಹೋಗದೆ ನಗುನಗುತ್ತಲೇ ರಾಜೀನಾಮೆ ಸ್ವೀಕರಿಸಿದ ಪ್ರಸಂಗಗಳಿವೆ. ಅಂತಹುದರಲ್ಲಿ ಈಗ ಲೋಕಾಯುಕ್ತ ನ್ಯಾ. ಪಾಟೀಲರ ವಿರುದ್ಧ ಗುರುತರ ಆರೋಪ ಕೇಳಿಬಂದಿರುವಾಗ ಸೆಕೆಂಡ್ ಥಾಟ್ ಗೆ ಹೋಗದೆ ನಸುನಗುತ್ತಲೇ ಅವರು ರಾಜೀನಾಮೆ ಸ್ವೀಕರಿಸಿರುವ ಸಾಧ್ಯತೆಯಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications