ಮಂಗಳೂರಲ್ಲಿ ವಿಕೃತ ನಡವಳಿಕೆಯ ಕಾಮುಕನ ಬಂಧನ

ಆತನ ಅಸಹ್ಯಕರ ನಡವಳಿಕೆಯನ್ನು ಗಮನಿಸುತ್ತಿದ್ದ ಆಟೋ ಚಾಲಕರು ಮಾಧ್ಯಮಮಿತ್ರರ ಸಹಾಯದೊಂದಿಗೆ ಆತ ವಾಸಿಸುತ್ತಿದ್ದ ಪೊದೆಗಳ ಮೇಲೆ ದಾಳಿ ಮಾಡಿ ಬಂಧಿಸಿ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದಾಳಿ ಮಾಡಿದಾಗ ಮಹಿಳೆಯರ ಬಟ್ಟೆ, ಒಳಉಡುಪು, ಕಾಂಡೋಮ್ ಗಳು ದೊರೆತಿವೆ.
ಈ ಮನೋವಿಕೃತಿಯ ಮನುಷ್ಯ ಸುದೆ ಮುಗೇರು ಎಂಬ ಪ್ರದೇಶದಲ್ಲಿ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದ. ನಂತರ ಪೊದೆಗಳನ್ನೇ ಮನೆಮಾಡಿಕೊಂಡು ತನ್ನ ವಿಕೃತಿಗಳನ್ನು ಮುಂದುವರಿಸಿದ. ದಾರಿಹೋಕ ಮಹಿಳೆಯರಿಂದ ಸಾಕಷ್ಟು ಆಕ್ಷೇಪಣೆಗಳು ಈತನ ಬಗ್ಗೆ ಕೇಳಿಬಂದಿದ್ದವು. ಲೇಡೀಸ್ ಹಾಸ್ಟೆಲ್ ನಿಂದ ಈತ ಮಹಿಳೆಯರ ಉಡುಪುಗಳನ್ನು ಕದಿಯುತ್ತಿದ್ದ.
ಪೊಲೀಸ್ ವಿಚಾರಣೆಯಲ್ಲಿ, ತಾನೊಬ್ಬ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದು, ಮಹಿಳೆಯರನ್ನು ಕಂಡಕೂಡಲೆ, ಅವರ ಉಡುಪುಗಳನ್ನು ನೋಡಿದ ಕೂಡಲೆ ಕಾಮನೆ ಕೆರಳುತ್ತದೆಂದು ಸಂತೋಷ್ ಹೇಳಿಕೊಂಡಿದ್ದಾನೆ. ಈತ ಮತ್ತಾವುದೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications