ವಂಚಕ ಸಾಫ್ಟ್ವೇರ್ ಕಂಪನಿಯ ಹಕೀಕತ್ತು ಏನು?

ಆದರೆ, ಭಾನುವಾರವೂ ತಮ್ಮ ಖಾತೆಗಳಿಗೆ ಸಂಬಳ ವರ್ಗಾವಣೆಯಾಗದ ಹಿನ್ನೆಲೆಯಲ್ಲಿ ಉದ್ಯೋಗಿಗಳು ಮಾದಪುರಕ್ಕೆ ಹೋಗಿ ಆಡಳಿತ ನಿರ್ದೇಶಕ ಉಮರ್ ಅಲಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುನೀತ್ನನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ, ತಾವು ಸಂಬಳ ಕೊಡುವ ಪರಿಸ್ಥಿತಿಯಲ್ಲಿ ಇಲ್ಲವೆಂದು ಅವರಿಬ್ಬರು ಉದ್ಯೋಗಿಗಳಿಗೆ ಸ್ಪಷ್ಟಪಡಿಸಿದರೆನ್ನಲಾಗಿದೆ.
ಇದರಿಂದ ಕೋಪಗೊಂಡ ಉದ್ಯೋಗಿಗಳು ಅವರಿಬ್ಬರಿಗೆ ಥಳಿಸಿ ಕಚೇರಿಯಲ್ಲಿನ ಕೆಲವು ಪೀಠೋಪಕರಣಗಳಿಗೆ ಹಾನಿ ಮಾಡಿದರು ಎನ್ನಲಾಗಿದೆ. ಈ ನಡುವೆ, ಪೊಲೀಸರು ಸ್ಥಳಕ್ಕೆ ಆಗಮಿಸಿ ಕಂಪನಿಯ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ವಶಕ್ಕೆ ತೆಗೆದುಕೊಂಡರು.
ಆತಂಕದ ವಿಷಯವೆಂದರೆ ನಗರದಲ್ಲಿನ ಈ ಎರಡು ಕಚೇರಿಗಳಲ್ಲದೆ ತಮಗೆ ಬೆಂಗಳೂರು ಮತ್ತು ಪುಣೆಗಳಲ್ಲಿ ಇನ್ನೂ ಎರಡು ಕಚೇರಿಗಳಿವೆ ಎಂದು ಅವರು ಹೇಳಿದ್ದಾರೆ. ಈ ಶಾಖೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
'ಕಂಪನಿಯು ಉದ್ಯೋಗಿಗಳಿಂದ ಸುಮಾರು 80 ಲಕ್ಷ ರೂ. ಸಂಗ್ರಹಿಸಿದೆ. ಉದ್ಯೋಗಿಗಳು ಸಲ್ಲಿಸಿದ ದೂರಿನ ಆಧಾರದಲ್ಲಿ ಉಮರ್ ಅಲಿ, ಸಲೀಂ, ಪುನೀತ್ ಮತ್ತು ಇತರರ ವಿರುದ್ಧ ಐಪಿಸಿಯ 420ನೆ ಪರಿಚ್ಛೇದದನ್ವಯ ವಂಚನೆ ಪ್ರಕರಣ ದಾಖಲಿಸಲಾಗಿದೆ' ಎಂದು ಪೊಲೀಸರು ಹೇಳಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications