ನರೇಂದ್ರ ಮೋದಿಗೆ ಬಿಟಿ ರುದ್ರೇಶ್ ಸನ್ಮಾನ

ನರೇಂದ್ರ ಮೋದಿ ಅವರು ಕೈಗೊಂಡಿದ್ದ ಸದ್ಭಾವನಾ ಉಪವಾಸ ಇಡೀ ದೇಶವನ್ನು ಸೆಳೆದಿತ್ತು. ಎಲ್ ಕೆ ಅಡ್ವಾಣಿ ಸೇರಿದಂತೆ ಹಿರಿಯ ಬಿಜೆಪಿ ರಾಜಕಾರಣಿಗಳು ಮಾತ್ರವಲ್ಲ ಸರ್ವಧರ್ಮೀಯರು ಕೂಡ ಮೋದಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು.
ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಅಶ್ವಿನಿ ಹೋಮಿಯೋ ಕ್ಲಿನಿಕ್ ಹೊಂದಿರುವ, ಕರ್ನಾಟಕ ನಾಲೇಜ್ ಕಮಿಷನ್ ಸದಸ್ಯರಾಗಿರುವ ಡಾ. ಬಿ.ಟಿ. ರುದ್ರೇಶ್ ಅವರು ನರೇಂದ್ರ ಮೋದಿ ಅವರಿಗೆ ಮೈಸೂರು ಪೈಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದರು. ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನಕ್ಕೆ ಬರಬೇಕೆಂದು ಅವರನ್ನು ಆಹ್ವಾನಿಸಿದರು.












Click it and Unblock the Notifications