ಕೆಎಲ್ ಕಾಮತ್ ಸ್ಮಾರಕ ಗ್ರಂಥಾಲಯ ಹೊನ್ನಾವರ

ಕನ್ನಡದಲ್ಲಿ ವಿಜ್ಞಾನ ಲೇಖನಗಳನ್ನು ಬರೆಯುವ ಪ್ರಸಿದ್ಧ ಲೇಖಕಿ ನೇಮಿಚಂದ್ರ ಅವರು "ಕಾಮತ್ ದತ್ತಿ ಉಪನ್ಯಾಸ" ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಈ ಸಾಲಿನ ಕಾಮತ್ ಸ್ಮಾರಕ ಪ್ರಶಸ್ತಿಯನ್ನು ಪತ್ರಕರ್ತ, ಲೇಖಕ ಪ್ರೊ. ನಿರಂಜನ ವಾನಳ್ಳಿ ಅವರಿಗೆ ಕೊಡಮಾಡಲಾಗುತ್ತದೆ.
"ಪರಿಸರಕ್ಕೆ ಕಾಮತರ ಕೊಡುಗೆ" ಶೀರ್ಷಿಕೆಯುಳ್ಳ ಕೃತಿಯನ್ನು ಡಾ. ರಮಾಕಾಂತ್ ಜೋಶಿ ಬಿಡುಗಡೆ ಮಾಡುವರು. ಕವಿ ಜಯಂತ್ ಕಾಯ್ಕಿಣಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಕೆ ಎಲ್ ಕಾಮತ್ ಅವರ ಪುತ್ರ ವಿಕಾಸ್ ಕಾಮತ್ ಗುರುವಾರ ಒನ್ ಇಂಡಿಯ ಕನ್ನಡಕ್ಕೆ ತಿಳಿಸಿದರು.
ಕೃಷ್ಣಾನಂದ ಕಾಮತ್ ಗ್ರಂಥಾಲಯದ ವಿಳಾಸ : ಲಕ್ಷ್ಮೀನಾರಾಯಣ ನಗರ, ಹೊನ್ನಾವರ 581 334 ಉತ್ತರ ಕನ್ನಡ ಜಿಲ್ಲೆ. ಗ್ರಂಥಾಲಯದ ದೂರವಾಣಿ ಸಂಖ್ಯೆ. (8387)222-888. [ಕೃಷ್ಣಾನಂದ ಕಾಮತ್ ಅವರ ಕೃತಿಗಳು]
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications