ಸಚಿವ ಯೋಗೀಶ್ವರ್ ಬಂಧನಕ್ಕೆ ಕುಣಿಕೆ ಸಿದ್ಧ: ಮೊಯ್ಲಿ

ನಿವೇಶನ ಹಂಚಿಕೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೆಗಾಸಿಟಿ ಡೆವಲಪರ್ಸ್ ಕಂಪನಿಯ ಮಾಲೀಕ ಹಾಗೂ ಸಚಿವ ಸಿ.ಪಿ.ಯೋಗೀಶ್ವರ್ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಮೊಯ್ಲಿ ತಿಳಿಸಿದ್ದಾರೆ.
ನಗರದ ಯವನಿಕ ಸಭಾಂಗಣದಲ್ಲಿ ಬೆಂಗಳೂರು ನಾರ್ಥ್ ಎಜುಕೇಷನ್ ಸೊಸೈಟಿ 'ರತ್ನಾಕರವರ್ಣಿ- ಪ್ರಸ್ತುತತೆ ಮತ್ತು ಇತಿವೃತ್ತ" ಕುರಿತ ವಿಚಾರ ಸಂಕಿರಣ ಉದ್ಘಾಟನೆ ನಂತರ ಸುದ್ದಿಗಾರರೊಂದಿಗೆ ಬುಧವಾರ ಅವರು ಮಾತನಾಡಿದರು.
ಸಚಿವ ಯೋಗೀಶ್ವರ್ ತಮ್ಮ ಮೆಗಾಸಿಟಿ ಕಂಪನಿಯ ಮೂಲಕ ನಿವೇಶನ ಹಂಚಿಕೆಯಲ್ಲಿ ವಂಚಿಸಿರುವ ಕುರಿತು ಕಂಪನಿಯ ವ್ಯವಹಾರಗಳ ಇಲಾಖೆ ಈಗಾಗಲೇ ವರದಿ ನೀಡಿದೆ. ವರದಿಯಲ್ಲಿ ಗಂಭೀರ ಅಂಶಗಳು ಅಡಕವಾಗಿದ್ದು, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಮುಂದಿನ ದಿನಗಳಲ್ಲಿ ಸಚಿವ ಸ್ಥಾನದಲ್ಲಿ ಮುಂದುವರಿಯುವುದು, ಬಿಡುವುದು ಅವರಿಗೆ ಬಿಟ್ಟದ್ದು ಎಂದರು.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications