ರಾಜ್ಯದಲ್ಲಿ ಸಾರಾಯಿ ಮತ್ತೆ ಜಾರಿಗೆ ಬರಲಿ, ವಿಶ್ವನಾಥ್

ಬಿಜೆಪಿಗೆ ಈ ವೆಚ್ಚವನ್ನು ಭರಿಸುವ ಶಕ್ತಿಯಿದೆ. ರಾಜ್ಯದಲ್ಲಿ ನಿಷೇಧಿಸಲಾಗಿರುವ ಸಾರಾಯಿಯನ್ನು ಸರಕಾರ ಹಿಂದಕ್ಕೆ ಪಡೆಯಲಿ ಎಂದು ಮೈಸೂರು ಕ್ಷೇತ್ರದ ಸಂಸದ ಎಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ಚುನಾವಣೆಯಲ್ಲಿ ಹಣ ಹೆಂಡ ಜನರ ಅಪೇಕ್ಷೆ, ಅದು ಹಂಚುವುದು ಅನಿವಾರ್ಯ ಕೂಡ. ಆದ್ದರಿಂದ ಕಡಿಮೆ ಬೆಲೆಯ ಮದ್ಯವನ್ನು ಸರಬರಾಜು ಮಾಡ ಬೇಕಾಗುತ್ತದೆ. ಅದಕ್ಕೆ ಸಾರಾಯಿ ನಿಷೇಧ ಹಿಂದಕ್ಕೆ ಪಡೆದರೆ ಎಲ್ಲಾ ಪಕ್ಷಗಳಿಗೆ ಅನುಕೂಲ ಎಂದು ವಿಶ್ವನಾಥ್ ಸರಕಾರಕ್ಕೆ ಸಲಹೆ ನೀಡಿದ್ದಾರೆ.
ಹಣ ಹೆಂಡದಿಂದಲೇ ಒಳ್ಳೆ ಅಭ್ಯರ್ಥಿ ಸೋಲುವಂತಾಗಿದೆ. ಹಿಂದುಳಿದ ವರ್ಗದವರನ್ನು ರಾಜಕೀಯವಾಗಿ ಇತ್ತೀಚಿಗೆ ಬಳಸಿ ಕೊಳ್ಳಲಾಗುತ್ತಿದೆ, ಇದು ಒಳ್ಳೆ ಬೆಳವಣಿಗೆಯಲ್ಲ. ಶ್ರೀ ಗಣಪತಿ ಸಚ್ಚಿದಾಂದ ಸ್ವಾಮೀಜಿಯವರು ಸಭೆಯ ನಂತರ ನಿರ್ಗಮಿಸಿದ ನಂತರ ವಿಶ್ವನಾಥ್ ಅವರ ಖುರ್ಚಿಯಲ್ಲಿ ಕುಳಿತು ಅವರ ವರ್ಗದ ಜನರ ಆಕ್ರೋಶಕ್ಕೆ ಗುರಿಯಾದ ಘಟನೆ ಕೂಡ ನಡೆಯಿತು.
ಸಾರಾಯಿ ನಿಷೇಧ ಹಿಂಪಡೆಯುವ ಬಗ್ಗೆ ವಿಶ್ವನಾಥ್ ಹೇಳಿಕೆಗೆ ರಾಜ್ಯದ ಮಹಿಳಾ ಸಂಘಟನೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿದೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications