ಮೈಸೂರಿನ ಛಾಯಾಗ್ರಾಹಕರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

ವನ್ಯಜೀವಿ ವಿಭಾಗದಲ್ಲಿ ಆಂದೋಲನ ಪತ್ರಿಕೆಯ ಛಾಯಾಗ್ರಾಹಕ ಎಸ್.ಆರ್.ಮಧುಸೂದನ್ ಅವರ ಮೈಸೂರು ಬಳಿಯ ನಗುವಿನಹಳ್ಳಿಯಲ್ಲಿ ಕಿಂಗ್ಫಿಶರ್ ಪಕ್ಷಿಯೊಂದು ಮರಿಗೆ ಗುಟುಕು ನೀಡುವ ಛಾಯಾಚಿತ್ರಕ್ಕೆ ಹಾಗೂ ಮೃಗಾಲಯ ವಿಭಾಗದಲ್ಲಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಸಿಂಹ ಸಿಂಹಣಿಗಳ ಛಾಯಾಚಿತ್ರಕ್ಕೆ ವಿಜಯಕರ್ನಾಟಕದ ಛಾಯಾಗ್ರಾಹಕ ನಾಗೇಶ್ ಪಾಣತ್ತಲೆರವರಿಗೆ ದ್ವಿತೀಯ ಬಹುಮಾನ ದೊರೆತಿದೆ.
ಮೃಗಾಲಯ ಹಾಗೂ ವನ್ಯಜೀವಿ ಹೀಗೆ ಎರಡು ವಿಭಾಗಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ರಾಷ್ಟ್ರದಾದ್ಯಂತ ಸಾವಿರಾರು ಛಾಯಾಗ್ರಾಹಕರು ಭಾಗವಹಿಸಿದ್ದರು. ವನ್ಯಜೀವಿ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ಕೆ.ಪಿ.ಮಾರ್ಟಿನ್, ದ್ವಿತೀಯ ಬಹುಮಾನವನ್ನು ಮೈಸೂರಿನ ಆಂದೋಲನದ ಎಸ್.ಆರ್.ಮಧುಸೂದನ್, ತೃತೀಯ ಬಹುಮಾನವನ್ನು ಸಂತೋಷ್ ಕುಂದೇಶ್ವರ್ ಪಡೆದಿದ್ದಾರೆ.
ಮೃಗಾಲಯ ವಿಭಾಗದಲ್ಲಿ ಪ್ರಥಮ ಜಿ.ಎಸ್.ರವಿಶಂಕರ್, ದ್ವಿತೀಯ ಮೈಸೂರಿನ ವಿಜಯಕರ್ನಾಟಕದ ನಾಗೇಶ್ ಪಾಣತ್ತಲೆ, ತೃತೀಯ ಎಂ.ಆರ್.ಭಾಸ್ಕರ್ ಪಡೆದಿದ್ದಾರೆ. ಮೈಸೂರಿನ ಛಾಯಾಗ್ರಾಹಕರಾದ ಎಸ್.ಆರ್.ಮಧುಸೂದನ್ ಹಾಗೂ ನಾಗೇಶ್ ಪಾಣತ್ತಲೆ ಅವರುಗಳಿಗೆ ಈಗಾಗಲೇ ಹಲವು ರಾಜ್ಯಮಟ್ಟದ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿಗಳು ಲಭಿಸಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications