ಕಸದ ತೊಟ್ಟಿ ಪಾಲಾದ ರಾಧಾಕೃಷ್ಣನ್ ಫೋಟೋ

ಸರ್ವಕಾಲ ಶಿಕ್ಷಕರಿಂದ ಗೌರವಕ್ಕೆ ಪಾತ್ರರಾಗಬೇಕಿದ್ದ ಶಿಕ್ಷಣತಜ್ಞ ಪ್ರೊ. ರಾಧಾಕೃಷ್ಣನ್ ಅವರ ಭಾವಚಿತ್ರ ಶಿಕ್ಷಣ ಸಂಸ್ಥೆಯಿಂದಲೇ ಕಸದ ತೊಟ್ಟಿ ಪಾಲಾಗಿ ಅವಮಾನಿತವಾದ ಘಟನೆ ಯಾದಗಿರಿಯಲ್ಲಿ ಸೋಮವಾರ ನಡೆದಿದೆ. ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಜಿಲ್ಲೆಯಲ್ಲಿಯೇ ಶಿಕ್ಷಣತಜ್ಞನಿಗೆ ಅವಮಾನವಾಗಿದೆ.
ನ್ಯೂ ಕನ್ನಡ ಜ್ಯೂನಿಯರ್ ಕಾಲೇಜಿಗೆ ಸೇರಿದ್ದ ಭಾರತದ ಮೊದಲ ಉಪರಾಷ್ಟ್ಪಪತಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಇಂಥ ದುರ್ಗತಿ ಬಂದಿತ್ತು. ಒಣಗಿದ ಎಲೆಗಳ ನಡುವೆ ಗ್ಲಾಸ್ ಒಡೆದು ನೆಲದ ಮೇಲೆ ಭಾವಚಿತ್ರ ಬಿದ್ದಿತ್ತು.
ಇದನ್ನು ಗಮನಿಸಿದ ಅನ್ಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಪ್ರಿನ್ಸಿಪಾಲ್ ರಘುನಾಥ ರೆಡ್ಡಿ ಗಮನಕ್ಕೆ ತಂದಿದ್ದಾನೆ. ಇದರ ಬಗ್ಗೆ ನಮಗೇನೂ ಗೊತ್ತಿಲ್ಲ, ಫೋಟೋಗೆ ಅವಮಾನ ನಮ್ಮಿಂದಾಗಿಲ್ಲ ಎಂಬ ಹಾರಿಕೆಯ ಉತ್ತರ ರೆಡ್ಡಿ ಕೊಟ್ಟಿದ್ದಾರೆ. ಆದರೆ, ಫೋಟೋ ಹಿಂದುಗಡೆ NKJ College ಎಂದು ಸ್ಪಷ್ಟವಾಗಿ ಬರೆದಿತ್ತು.
ವಿದ್ಯಾರ್ಥಿಗಳು ಮತ್ತು ಪ್ರಿನ್ಸಿಪಾಲ್ ನಡುವೆ ಮಾತಿನ ಚಕಮಕಿ ನಡೆದು ಕೊನೆಗೂ ಆ ಫೋಟೋ ಮತ್ತೆ ನ್ಯೂ ಕನ್ನಡ ಜ್ಯೂನಿಯರ್ ಕಾಲೇಜಿನ ಗೋಡೆ ಅಲಂಕರಿಸಿದೆ. ಮತ್ತೆ ರಾಧಾಕೃಷ್ಣನ್ ಭಾವಚಿತ್ರಕ್ಕೆ ಇಂತಹ ದುರ್ಗತಿ ಬಾರದಿರಲಿ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications