ಅಟಲ್, ಆಡ್ವಾಣಿ ಆಪ್ತ ಅಥಣಿಯ ಸುಧೀಂದ್ರ ತಿಹಾರ್ ಜೈಲಿಗೆ

ವೋಟಿಗಾಗಿ ನೋಟು ಪ್ರಕರಣದಲ್ಲಿ ಜೈಲುಪಾಲಾಗಿರುವ ಸುಧೀಂದ್ರ ಅವರನ್ನು ಆಡ್ವಾಣಿ ಅವರು ಇಂದು ಭೇಟಿಯಾಗುವ ಕಾರ್ಯಕ್ರಮವಿದ್ದರೆ ಮತ್ತೊಂದೆಡೆ ಬಿಜೆಪಿ ಹಿರಿಯರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ವಿರುದ್ಧ ಧ್ವನಿಯೆತ್ತಿದ ಸುಧೀಂದ್ರ ಅವರನ್ನು ಜೈಲಗಟ್ಟಿದ್ದೇಕೆ ಎಂದು ಕಾಂಗ್ರೆಸ್ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
ವೋಟಿಗಾಗಿ ನೋಟು ಪ್ರಕರಣದಲ್ಲಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾದ ಕುಲಕರ್ಣಿ, ಭ್ರಷ್ಟಾಚಾರವನ್ನು ಬಯಲಿಗೆ ತರಬೇಕು ಎಂಬ ಉದ್ದೇಶದಿಂದ ಈ ವಿಷಯವನ್ನು ಹೊರಗೆಡಹಿದವನೇ ತಾನು ಎಂಬ ಕಾರಣವೊಡ್ಡಿ ಮಧ್ಯಂತರ ಜಾಮೀನು ಕೋರಿದರೂ ಜಾಮೀನು ಲಭಿಸಲಿಲ್ಲ.
ಸುಧೀಂದ್ರ ಬಂಧನವಾಗುತ್ತಿದ್ದಂತೆ 'ಇಡೀ ಹಗರಣದಿಂದ ಲಾಭ ಪಡೆದವರು, ಹಗರಣದ ಸೃಷ್ಟಿಕರ್ತರ ಮೇಲೆ ಪೊಲೀಸರು ಯಾವುದೇ ಆರೋಪ ಹೊರಿಸಿಲ್ಲ. ಆದರೆ ಹಗರಣವನ್ನು ಬೆಳಕಿಗೆ ತಂದವರನ್ನೇ ಸಿಕ್ಕಿಸಲಾಗಿದೆ. ಇದು ಲಂಚಕೋರರಿಗೆ ರಕ್ಷೆ ನೀಡುವಂತಹ ನೀತಿ' ಎಂದು ಅರುಣ್ ಜೇಟ್ಲಿ ಕೆಂಡಕಾರಿದ್ದಾರೆ.
More From
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications