ಸುಧೀಂದ್ರ ಕುಲಕರ್ಣಿ ಬಂಧನ: ಕೋರ್ಟ್ ವಾದದ ಹುರುಳೇನು?

'ನಾನು ಈ ವಿಷಯವನ್ನು ಬೆಳಕಿಗೆ ತಂದವ ಅಷ್ಟೆ. ನನ್ನ ಉದ್ದೇಶ ಭಾರೀ ಪ್ರಮಾಣದ ಭ್ರಷ್ಟಾಚಾರವನ್ನು ಬಯಲಿಗೆ ತರುವುದಾಗಿತ್ತು' ಎಂದು ವಕೀಲ ಮಹಿಪಾಲ್ ಸಿಂಗ್ ಮೂಲಕ ಸಲ್ಲಿಸಲಾದ ತನ್ನ ಮಧ್ಯಂತರ ಜಾಮೀನು ಅರ್ಜಿಯಲ್ಲಿ ಸುಧೀಂದ್ರ ಹೇಳಿದರು.
'ಓರ್ವ ವ್ಯಕ್ತಿಯ ಮಾಮೂಲಿ ಜಾಮೀನು ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವಾಗ ಹಾಗೂ ತನಿಖೆಯ ವೇಳೆ ಆತ ಬಂಧನಕ್ಕೊಳಗಾಗದಿದ್ದರೆ, ಆ ವ್ಯಕ್ತಿಗೆ ಮಧ್ಯಂತರ ಜಾಮೀನು ನಿರಾಕರಿಸಲು ಯಾವುದೇ ಕಾರಣವಿಲ್ಲ' ಎಂದು ಅವರು ವಾದಿಸಿದರು. 'ತನಿಖಾ ಸಂಸ್ಥೆ ಕರೆ ಕಳುಹಿಸಿದಾಗಲೆಲ್ಲ ನಾನು ಅದರೆದುರು ಹಾಜರಾಗುತ್ತಿದ್ದೆ. ಈಗ ನನ್ನನ್ನು ನ್ಯಾಯಾಂಗ ಕಸ್ಟಡಿಗೆ ಕಳುಹಿಸಲು ಬೇಕಾಗುವ ಕನಿಷ್ಠ ಆವಶ್ಯಕತೆಯೇನು' ಎಂದೂ ಅವರು ಪ್ರಶ್ನಿಸಿದರು.
ಪ್ರಾಸಿಕ್ಯೂಶನ್ ವಾದಕ್ಕೆ ವಿರೋಧ ವ್ಯಕ್ತಪಡಿಸಿದ ಆರೋಪಿ ಪರ ವಕೀಲ ಸಿಂಗ್, ಈ ಇಡೀ ಪ್ರಕರಣದಲ್ಲಿ ಕುಲಕರ್ಣಿ ಯಾರಿಂದಲೂ ಹಣ ಪಡೆದಿಲ್ಲ ಹಾಗೂ ಯಾರಿಗೂ ಹಣ ಕೊಟ್ಟಿಲ್ಲ ಎಂದರು.
'ನನ್ನ ಉದ್ದೇಶ ಹಣವನ್ನು ನನ್ನ ಸ್ವಂತ ಉದ್ದೇಶಕ್ಕೆ ಬಳಸುವುದಾಗಿದ್ದರೆ ಅದನ್ನು ಸಂಸತ್ತಿನಲ್ಲಿ ತೋರಿಸುತ್ತಿರಲಿಲ್ಲ. ವಾಸ್ತವವಾಗಿ ಅದು ಒಂದು ಕೋಟಿ ರೂಪಾಯಿಯ ವ್ಯವಹಾರವಲ್ಲ, ಬದಲಿಗೆ 9 ಕೋಟಿ ರೂ. ವಹಿವಾಟು. ಲಂಚದ ಹಣವನ್ನು ನಾನು ಪಡೆಯುವುದಾಗಿದ್ದರೆ ಇನ್ನೂ 8 ಕೋಟಿ ರೂ. ಹಣವನ್ನು ನಾನು ಪಡೆಯುತ್ತಿದ್ದೆ' ಎಂದು ಹೇಳಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications