ಸುಧೀಂದ್ರ ಕುಲಕರ್ಣಿ ಬಂಧನ: ಕೋರ್ಟ್ ವಾದದ ಹುರುಳೇನು?

'ನಾನು ಈ ವಿಷಯವನ್ನು ಬೆಳಕಿಗೆ ತಂದವ ಅಷ್ಟೆ. ನನ್ನ ಉದ್ದೇಶ ಭಾರೀ ಪ್ರಮಾಣದ ಭ್ರಷ್ಟಾಚಾರವನ್ನು ಬಯಲಿಗೆ ತರುವುದಾಗಿತ್ತು' ಎಂದು ವಕೀಲ ಮಹಿಪಾಲ್ ಸಿಂಗ್ ಮೂಲಕ ಸಲ್ಲಿಸಲಾದ ತನ್ನ ಮಧ್ಯಂತರ ಜಾಮೀನು ಅರ್ಜಿಯಲ್ಲಿ ಸುಧೀಂದ್ರ ಹೇಳಿದರು.
'ಓರ್ವ ವ್ಯಕ್ತಿಯ ಮಾಮೂಲಿ ಜಾಮೀನು ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವಾಗ ಹಾಗೂ ತನಿಖೆಯ ವೇಳೆ ಆತ ಬಂಧನಕ್ಕೊಳಗಾಗದಿದ್ದರೆ, ಆ ವ್ಯಕ್ತಿಗೆ ಮಧ್ಯಂತರ ಜಾಮೀನು ನಿರಾಕರಿಸಲು ಯಾವುದೇ ಕಾರಣವಿಲ್ಲ' ಎಂದು ಅವರು ವಾದಿಸಿದರು. 'ತನಿಖಾ ಸಂಸ್ಥೆ ಕರೆ ಕಳುಹಿಸಿದಾಗಲೆಲ್ಲ ನಾನು ಅದರೆದುರು ಹಾಜರಾಗುತ್ತಿದ್ದೆ. ಈಗ ನನ್ನನ್ನು ನ್ಯಾಯಾಂಗ ಕಸ್ಟಡಿಗೆ ಕಳುಹಿಸಲು ಬೇಕಾಗುವ ಕನಿಷ್ಠ ಆವಶ್ಯಕತೆಯೇನು' ಎಂದೂ ಅವರು ಪ್ರಶ್ನಿಸಿದರು.
ಪ್ರಾಸಿಕ್ಯೂಶನ್ ವಾದಕ್ಕೆ ವಿರೋಧ ವ್ಯಕ್ತಪಡಿಸಿದ ಆರೋಪಿ ಪರ ವಕೀಲ ಸಿಂಗ್, ಈ ಇಡೀ ಪ್ರಕರಣದಲ್ಲಿ ಕುಲಕರ್ಣಿ ಯಾರಿಂದಲೂ ಹಣ ಪಡೆದಿಲ್ಲ ಹಾಗೂ ಯಾರಿಗೂ ಹಣ ಕೊಟ್ಟಿಲ್ಲ ಎಂದರು.
'ನನ್ನ ಉದ್ದೇಶ ಹಣವನ್ನು ನನ್ನ ಸ್ವಂತ ಉದ್ದೇಶಕ್ಕೆ ಬಳಸುವುದಾಗಿದ್ದರೆ ಅದನ್ನು ಸಂಸತ್ತಿನಲ್ಲಿ ತೋರಿಸುತ್ತಿರಲಿಲ್ಲ. ವಾಸ್ತವವಾಗಿ ಅದು ಒಂದು ಕೋಟಿ ರೂಪಾಯಿಯ ವ್ಯವಹಾರವಲ್ಲ, ಬದಲಿಗೆ 9 ಕೋಟಿ ರೂ. ವಹಿವಾಟು. ಲಂಚದ ಹಣವನ್ನು ನಾನು ಪಡೆಯುವುದಾಗಿದ್ದರೆ ಇನ್ನೂ 8 ಕೋಟಿ ರೂ. ಹಣವನ್ನು ನಾನು ಪಡೆಯುತ್ತಿದ್ದೆ' ಎಂದು ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications