ವಿಧಾನಸೌಧದಲ್ಲಿ ಸೋಮಣ್ಣನ ಕಪಾಳಕ್ಕೆ ಚಪ್ಪಲಿ ಏಟು

ಹಲ್ಲೆ ಮಾಡಿದಾತನನ್ನು ಎಬಿವಿಪಿ ಕಾರ್ಯಕರ್ತ ಪ್ರಸಾದ್ ಎಂದು ಗುರುತಿಸಲಾಗಿದೆ. ಬಿಜೆಪಿ ಆಳ್ವಿಕೆಯಿಂದ ಬೇಸತ್ತು ಸೋಮಣ್ಣನವರ ಮೇಲೆ ಹಲ್ಲೆ ಮಾಡಿದ್ದೇನೆಂದು ಆತ ಹೇಳಿಕೆ ನೀಡಿದ್ದಾನೆ. ಸೋಮಣ್ಣ ಮಾತ್ರವಲ್ಲ, ಬಿಜೆಪಿಯ ಯಾರ ಮೇಲೆಯಾದರೂ ಇದೇ ರೀತಿ ಹಲ್ಲೆ ಮಾಡುವುದಾಗಿ ಆತ ಹೇಳಿದ್ದಾನೆ.
ಸೋಮಣ್ಣ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ತಮ್ಮ ಕಚೇರಿಯಿಂದ ಹೊರಬರುತ್ತಿದ್ದರು. ಆಗ ಹೊರಗೆ ಕಾದುಕುಳಿತಿದ್ದ ಪ್ರಸಾದ್ ಬಲಗಾಲಿನ ಚಪ್ಪಲಿ ತೆಗೆದುಕೊಂಡು ಕಪಾಳಕ್ಕೆ ಏಟು ಹಾಕಲು ಶುರುಮಾಡಿದ್ದಾನೆ. ಆಘಾತಗೊಂಡ ಸೋಮಣ್ಣ ಯಾಕೆ ಹೊಡಿಯುತ್ತಿದ್ದಿ ಎಂದು ಕೇಳಿದ್ದಾರೆ.
ಹಲ್ಲೆ ಮಾಡಿದ ನಂತರ ಸೋಮಣ್ಣನವರ ಬೆಂಬಲಿಗರು ಮತ್ತು ಅಧಿಕಾರಿಗಳು ಮನಸೋಇಚ್ಛೆ ಥಳಿಸಿದ್ದಾರೆ. ನಂತರ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ. ಪ್ರಸಾದ್ ಕುಡಿದಿದ್ದ ಮತ್ತು ಆತನ ಬಳಿ ಚಾಕುವೊಂದು ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications