ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾರ್ಪೊರೇಟರ್ ನಟರಾಜ್ ಹತ್ಯೆಗೆ ರಾಜಕೀಯ ದ್ವೇಷವೇ ಕಾರಣ
ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೆವು. ಇದನ್ನು ಸಹಿಸದೆ ಕೆಲವರು ಈ ಕೃತ್ಯವೆಸಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹತ್ಯೆಯ ಬಳಿಕ ಆಸ್ಪತ್ರೆಗೆ ಧಾವಿಸಿ ಬಂದ ಶಾಸಕರು ನಟರಾಜ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ನಗರದಲ್ಲಿ ಪ್ರತಿಪಕ್ಷದ ಸದಸ್ಯರ ಹತ್ಯೆ, ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಪೊಲೀಸ್ ವೈಫಲ್ಯವೂ ಕಾರಣವಾಗಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲೇ ಈ ರೀತಿಯ ಕೊಲೆಗಳು ನಡೆಯುತ್ತಿವೆ. ಸರ್ಕಾರ ಕೂಡಲೆ ಕ್ರಮ ಜರುಗಿಸಬೇಕು. ಪಾಲಿಕೆ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳಿಗೆ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
Comments
English summary
Ward number 94, Gandhinagar corporator Nataraj brutally murdered in a broad day light in Malleshwaram, Bangalore on October 1. What is the reason for murder? Political ill will Deprives corporator Nataraj live alleges Gandhinagar MLA Dinesh Gundu Rao.
Story first published: Saturday, October 1, 2011, 17:57 [IST]