ರಾಜ್ಯಾದ್ಯಂತ ಸೌಂದರ್ಯಲಹರೀ ಪಾರಾಯಣ

ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಸಾಮೂಹಿಕವಾಗಿ ನಿರಂತರವಾಗಿ ಪ್ರತಿ ಮಂಗಳವಾರ ಸಂಜೆ 6 ಗಂಟೆಗೆ ಸರಿಯಾಗಿ ಸೌಂದರ್ಯ ಲಹರೀ ಪಾರಾಯಣ ಕಾರ್ಯಕ್ರಮವನ್ನು ರೂಪಿಸಿದ್ದು, ಜೊತೆಗೆ ಶಿವಾನಂದ ಲಹರಿ, ದಶಶ್ಲೋಕೀ, ಗುರ್ವಷ್ಟಕ, ನಿರ್ವಾಣ ಷಟ್ಕ ಹಾಗೂ ಶಾಂಕರ ಸ್ತವ ಮಾಲಾದಲ್ಲಿರುವ ಇನ್ನಿತರ ಶ್ಲೋಕಗಳ ಪಾರಾಯಣವೂ ನಡೆಯಲಿದೆ.
ತುಮಕೂರು ನಗರ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಪಾರಾಯಣ ವ್ಯವಸ್ಥೆ ಮಾಡಲಾಗಿದೆ. ಸರ್ವ ಸಮಾಜದ ಸಮಸ್ತ ನಾಗರಿಕರು, ತಾಯಂದಿರು, ಮಹನೀಯರು, ವಿದ್ಯಾರ್ಥಿಗಳು, ವಿವಿಧ ಸಂಘ ಹಾಗೂ ಶಿಕ್ಷಣ ಸಂಸ್ಥೆಗಳು, ಮಹಿಳಾ ಮಂಡಳಿಗಳು ಪ್ರತಿ ಮಂಗಳವಾರ ಸಂಜೆ 6 ಗಂಟೆಯಿಂದ ತಮ್ಮ ಬಡಾವಣೆಗಳಲ್ಲಿ, ದೇವಾಲಯಗಳಲ್ಲಿ, ಮನೆಗಳಲ್ಲಿ ಸಮಾವೇಶಗೊಂಡು ಸ್ತ್ರೋತ್ರ ಪಾರಾಯಣ ಸತ್ರದಲ್ಲಿ ಭಾಗವಹಿಸಲಿದ್ದಾರೆಂದು ವೇದಾಂತ ಭಾರತೀ ನಗರ ಸಂಚಾಲಕ ನಾ. ವೆಂಕಟೇಶ ಜೋಯಿಸ್ ತಿಳಿಸಿದ್ದಾರೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಾ. ವೆಂಕಟೇಶ ಜೋಯಿಸ್, (ಮೊಬೈಲ್: 98452 30487, 96111 55224) ಶ್ರೀಗಿರಿ ನಿಲಯ, 5 ನೇ ಮುಖ್ಯರಸ್ತೆ, ಶಿವಮೂಕಾಂಬಿಕ ನಗರ, ಉಪ್ಪಾರಹಳ್ಳಿ ರಸ್ತೆ, ತುಮಕೂರು ಅವರನ್ನು ಸಂಪರ್ಕಿಸಲು ಕೋರಲಾಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications