ಬಿಬಿಎಂಪಿಗೆ ವಾಸ್ತು ದೋಷ, ವರ್ಷಕ್ಕೊಬ್ಬ ಸದಸ್ಯ ಬಲಿ

ಕೌನ್ಸಿಲ್ ಕಟ್ಟಡದ ವಾಸ್ತುದೋಷ ಸರಿಯಾಗಿಲ್ಲ. ಇದರಿಂದ ಮುಂದೆ ಸಾವುನೋವುಗಳು ಸಂಭವಿಸುತ್ತದೆ ಎಂದು ಖ್ಯಾತ ಜ್ಯೋತಿಷಿ ಮುರಳಿ ಎಂಬುವವರು 1996ರಲ್ಲೇ ಎಚ್ಚರಿಸಿ ಭವಿಷ್ಯ ನುಡಿದಿದ್ದರು.
ಅವರ ಭವಿಷ್ಯ ವಾಣಿಗೆ ಪುಷ್ಟಿ ನೀಡುವಂತೆ ಪಾಲಿಕೆ ಸದಸ್ಯರಾದ ವೆಂಕಟಾಚಲ, ಬಿ ಶೈಲ ಎಂಬುವರ ಹತ್ಯೆ ನಡೆದಿತ್ತು. ಬಿಬಿಎಂಪಿ ಅಸ್ತಿತ್ವಕ್ಕೆ ಬಂದ ಮೇಲೆ ಜೆಡಿಎಸ್ ನ ಸದಸ್ಯ ದಿವಾನ್ ಅಲಿ ಹಾಗೂ ಕಾಂಗ್ರೆಸ್ ಸದಸ್ಯ ನಟರಾಜ್ ಅವರ ಹತ್ಯೆಯಾಗಿದೆ.
ಬಿಬಿಎಂಪಿ ಸದಸ್ಯರಿಗೆ ಭಯ ಹುಟ್ಟಿಸಿರುವ ಕೆಲ ಜ್ಯೋತಿಷಿಗಳು ಪೂಜೆ ಪುನಸ್ಕಾರ, ಹೋಮ ಹವನ ಮಾಡಿಸುತ್ತಿದ್ದಾರೆ. ವರ್ಷಕ್ಕೊಬ್ಬರಂತೆ ಇಬ್ಬರು ಬಿಬಿಎಂಪಿ ಸದಸ್ಯರ ಹತ್ಯೆಯಾಗಿದೆ. ಮುಂದಿನ ಬಲಿ ಯಾರಾಗಬಹುದು ಎಂಬ ಆತಂಕ ಎಲ್ಲಾ ಸದಸ್ಯರಲ್ಲೂ ಮನೆ ಮಾಡಿದೆ.
ಮೊದಲು ವಾಸ್ತು ಸರಿಪಡಿಸಿ, ಜೀವ ಉಳಿಸಿ ಎಂದು ಮೇಯರ್ ಶಾರದಮ್ಮ ಅವರನ್ನು ಕೆಲ ಸದಸ್ಯರು ಕೇಳಿಕೊಂಡಿದ್ದಾರಂತೆ. ಮುಂದೇನಾಗುವುದೋ ಕಾದು ನೋಡೋಣ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications