ಮುಖದ ಎಡಭಾಗಕ್ಕೆ ಚಪ್ಪಲಿ ತಾಕಿರುವುದು ಸೋಮಣ್ಣಗೆ ಶುಭಶಕುನ

'ಚಪ್ಪಲಿ ಸೇವೆ ಮಾಡಿಸಿಕೊಂಡಾತನನ್ನು (ಸಚಿವ ಸೋಮಣ್ಣ) ಜಾಗೃತಗೊಳಿಸಲು ಈ ಘಟನೆ ನಡೆದಿದೆ. ಆ ಕ್ಷಣದಲ್ಲಿ ಸೋಮಣ್ಣನ ಗ್ರಹಗತಿಗಳನ್ನು ನೋಡಿದಾಗ ಇದು ಸ್ಪಷ್ಟವಾಗುತ್ತದೆ. ಇದರಿಂದ ಅವರು ಪಾಠ ಕಲಿಯುತ್ತಾರೆ ಮತ್ತು ಅದನ್ನು (ತಪ್ಪನ್ನು) ರಿಪೀಟ್ ಮಾಡುವುದಿಲ್ಲ. ಅವರು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಾರೆ. ಜನರ ಜತೆ ಹೆಚ್ಚೆಚ್ಚು ಬೆರೆಯುತ್ತಾರೆ. ಇದು ಅವರ ಭಾಗ್ಯವೇ ಸರಿ' ಎನ್ನುತ್ತಾರೆ ಜ್ಯೋತಿಷಿ ಕೃಷ್ಣಮೂರ್ತಿ.
'ಘಟನೆ ನಡೆದಾಗ ಶನಿವಾರ 11.35ರಲ್ಲಿ ಚಂದ್ರನು ಅನುರಾಧ ನಕ್ಷತ್ರದಲ್ಲಿದ್ದ. ಶನಿ ಅದರ ಮೇಲೆ ಹಾದುಹೋಗುತ್ತಿದ್ದ ಚಂದ್ರ ಮತ್ತು ಶುಕ್ರ ಗ್ರಹಗಳು ಶನಿ ಗ್ರಹದ ಆಸುಪಾಸಿನಲ್ಲಿತ್ತು. ಆದ್ದರಿಂದ ಸಚಿವರಿಗೆ ಒಳ್ಳೆಯದನ್ನೇ ಮಾಡಲಿದೆ' ಎಂದೂ ಅವರು ಸೇರಿಸುತ್ತಾರೆ.
More From
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications