ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಾಜಿ ಸಿಎಂ ಯಡಿಯೂರಪ್ಪ ಬಂಧನ ಬಹುತೇಕ ಖಚಿತ
ಡಿನೋಟಿಫಿಕೇಷನ್ ಪ್ರಕರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಕೀಲ ಸಿರಾಜಿನ್ ಬಾಷಾ ದಾಖಲಿಸಿದ್ದ ಎರಡನೆ ಹಾಗೂ ಮೂರನೆ ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಎಲ್ಲ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ಮಂಗಳವಾರ ರದ್ದು ಗೊಳಿಸಿದೆ.
ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿರಾಜಿನ್ ಬಾಷಾ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ಎನ್.ಕುಮಾರ್ ಮತ್ತು ನ್ಯಾ. ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಸದರಿ ದೂರುಗಳಿಗೆ ಅ. 14ವರೆಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿತು. ಜತೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹಸಿರು ನಿಶಾನೆ ತೋರಿಸಿದೆ.
Comments
ಯಡಿಯೂರಪ್ಪ ಭೂ ಹಗರಣ ಡಿನೋಟಿಫಿಕೇಶನ್ ಸಂತೋಷ್ ಹೆಗ್ಡೆ ಜನ ಲೋಕಪಾಲ ಮಸೂದೆ bhadra upper project yediyurappa denotification lokayukta high court
English summary
On Tuesday (Oct 4), the Karnataka Lokayukta Special Court lifted the stay on the order issued by High Court to the Lokayukta Court to examine charges relating to corruption against the former Karnataka chief minister B. S. Yeddyurappa.
Story first published: Wednesday, October 5, 2011, 9:45 [IST]