ಐಐಟಿ ಹಳೆ ವಿದ್ಯಾರ್ಥಿ ಇನ್ಫಿ ಮೂರ್ತಿ ಕೊಂಕು ನುಡಿ

ಮನೇಲಿ ಮಾತ್ರ ಕನ್ನಡ ಮಾತಾಡುತ್ತೀನಿ ಎಂದು ಹೇಳಿ ಕನ್ನಡ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಿದ್ದರು. ಇತ್ತೀಚೆಗೆ ಐಐಟಿ ವಿದ್ಯಾರ್ಥಿಗಳ ಗುಣಮಟ್ಟವನ್ನು ಪ್ರಶ್ನಿಸಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ.
ಕುತೂಹಲದ ಸಂಗತಿ ಎಂದರೆ ಇನ್ಫೋಸಿಸ್ ನ ಸ್ಥಾಪಕರಲ್ಲಿ ನಾರಾಯಣ ಮೂರ್ತಿ ಹಾಗೂ ನಂದನ್ ನಿಲೇಕಣಿ ಇಬ್ಬರೂ ಐಐಟಿ ಹಳೆ ವಿದ್ಯಾರ್ಥಿಗಳಾಗಿದ್ದಾರೆ.
ಅ.3ರಂದು ನ್ಯೂಯಾರ್ಕ್ ನಲ್ಲಿ ನೂರಾರು ಜನ ಐಐಟಿ ವಿದ್ಯಾರ್ಥಿಗಳು ಸೇರಿದ್ದ ಸಮಾವೇಶದಲ್ಲಿ
"Thanks to the coaching classes today, the quality of students entering IITs has gone lower and lower."
ಎಂದು ಹೇಳಿದ್ದರು.
ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಪಾಸಾಗುವ ಟಾಪ್ ವಿದ್ಯಾರ್ಥಿಗಳಲ್ಲಿ ಶೇ.20ರಷ್ಟು ವಿದ್ಯಾರ್ಥಿಗಳು ಮಾತ್ರ ವಿಶ್ವದ ಯಾವುದೇ ಸ್ಥಳದಲ್ಲಾದರೂ ಶ್ರೇಷ್ಠತೆ ಮೆರೆಯಬಲ್ಲರು. ಉಳಿದ ಶೇ.80 ರಷ್ಟು ವಿದ್ಯಾರ್ಥಿಗಳ ಗುಣಮಟ್ಟದ ಬಗ್ಗೆ ಹೇಳದಿರುವುದೇ ಒಳ್ಳೆಯದು ಎಂದು ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದರು.
More From
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications