ಪದ್ಮಶ್ರೀ ಪುರಸ್ಕೃತ ಮತ್ತೂರು ಕೃಷ್ಣಮೂರ್ತಿ ವಿಧಿವಶ
ಬೆಂಗಳೂರು,
ಅ 06: ಭಾರತ ವಿದ್ಯಾಭವನದ ನಿರ್ದೇಶಕ ಡಾ. ಮತ್ತೂರು ಕೃಷ್ಣಮೂರ್ತಿ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. id="toptextpromo">ಡಾ.
ಮತ್ತೂರು ಕೃಷ್ಣಮೂರ್ತಿ ಶಿವಮೊಗ್ಗ ಜಿಲ್ಲೆಯ ಮತ್ತೂರ ಗ್ರಾಮದ ತೀರಾ ಬಡ ಕುಟುಂಬದಲ್ಲಿ 8-8-1928 ಜನಿಸಿದ್ದರು. ಇವರ ಕುಮಾರವ್ಯಾಸ ಭಾರತ ವ್ಯಾಖ್ಯಾನಕ್ಕೆ 2009ರಲ್ಲಿ ಪದ್ಮಶ್ರೀ ಪ್ರಶಸ್ತಿ ದೊರಕಿತ್ತು. ಇವರ ನಿಧನಕ್ಕೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಇವರು
ಭಾರತೀಯ ವಿದ್ಯಾಭವನಕ್ಕೆ ಅಪಾರವಾದ ಸೇವೆ ಸಲ್ಲಿಸಿದ್ದಾರೆ. ಭಾರತ ವಿದ್ಯಾಭವನದ ಅಡಿಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶಾಲೆಗಳನ್ನು ಆರಂಭಿಸುವ ಮೂಲಕ ಮಕ್ಕಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದೇ ನಮ್ಮ ಉದ್ದೇಶ ಎಂಬುದು ಅವರ ನಿಲುವಾಗಿತ್ತು.











Click it and Unblock the Notifications