ಜಂಬೂಸವಾರಿಯಲ್ಲಿ ಮೇಯರ್ ಪುಷ್ಪಲತಾ ಕುದುರೆ ಸವಾರಿ

ಈ ಸಮಯದಲ್ಲಿ ನೆರೆದಿದ್ದ ಜನರಲ್ಲಿ ಕಾತರ ಹೆಚಾಗಿತ್ತಲ್ಲದೆ, ಒಮ್ಮೆಲೆ ಜನ ಸಾಗರ ಹರಿದು ಬಂದಿದ್ದರಿಂದ ಕೆ.ಆರ್.ಸರ್ಕಲಿನಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಈ ಸಂದರ್ಭ ಪೊಲೀಸರು ಲಘು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತಂದರು.
ಅರಮನೆ ಆವರಣದಿಂದ ಹೊರಟ ಮೆರವಣಿಗೆ ಬನ್ನಿಮಂಟಪವನ್ನು ತಲುಪುವುದರೊಂದಿಗೆ ದಸರಾ ಜಂಬೂಸವಾರಿಗೆ ತೆರೆಬಿದ್ದಿದೆ.












Click it and Unblock the Notifications