ತುಳು ಭಾಷೆಗೆ ಮಾನ್ಯತೆ : ವೀರೇಂದ್ರ ಹೆಗ್ಗಡೆ ಸಂಕಲ್ಪ

ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕೆದಂಬಾಡಿ ಜತ್ತಪ್ಪ ರೈ ಸಭಾಂಗಣದಲ್ಲಿ ಸಕಲ ಸಂಭ್ರಮದೊಂದಿಗೆ ಸಮ್ಮೇಳನವನ್ನು ಡಾ. ಹೆಗ್ಗಡೆ ಉದ್ಘಾಟಿಸಿ ತುಳು ಭಾಷೆಗೆ ಮಾನ್ಯತೆ ಸಿಗುವಂತೆ ಮಾಡಲು ಎಲ್ಲರೂ ನೆರವಾಗಬೇಕೆಂದರು.
ಇಂಟರ್ನೆಟ್ ತುಳುವಿನ ಬಳಕೆಗೆ ಪೂರಕವಾಗಿದೆ. ಕಳೆದ ವಿಶ್ವ ಸಮ್ಮೇಳನದ ಬಳಿಕ ಆ ಬಳಕೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಿದೆ ಎಂದು ಜರ್ಮನಿ ವಿವಿಯ ಸಂದರ್ಶಕ ಉಪಾಧ್ಯಾಯ ಡಾ.ವಿವೇಕ ರೈ ಅವರು ಹೇಳಿದರು.
ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯ ಅತಿಥಿಗಳಾಗಿದ್ದು ಹೊಸಪುಸ್ತಕಗಳನ್ನು ಬಿಡುಗಡೆಗೊಳಿಸಿದರು. ನಮ್ಮ ತುಳು ನಾಡಿನ ಭೂತಾರಾಧನೆ ಸೇರಿದಂತೆ ನಂಬಿಕೆಯ ವಿಷಯಗಳನ್ನು ವೇಷಗಳನ್ನು ಮೆರವಣಿಗೆ ತರುವುದನ್ನು ನಿಲ್ಲಿಸಬೇಕು ಎಂದು ಅವರು ಹೇಳಿದರು.
ಸಂಸದ ನಳಿನಕುಮಾರ್ ಕಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತುಳು ಅಕಾಡೆಮಿ ಅಧ್ಯಕ್ಷ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ತುಳು ಅಕಾಡೆಮಿ ಸಿದ್ಧಿ ಸಾಧನೆಗಳನ್ನು ತಿಳಿಸುತ್ತಾ ತುಳುವಿನ ಕೆಲಸಗಳು ನಿರಂತರ ನಡೆಯಲಿ ಎಂದರು.
ಸವಣೂರು ಪದ್ಮಾವತಿ ಅಮ್ಮನವರ ಬಸದಿಯಿಂದ ಕೊಂಬು ಕಹಳೆ, ಗೊಂಬೆ ಕುಣಿತ, ಹುಲಿ ಕುಣಿತ, ಕೋಲು ಕುಣಿತ, ಬಣ್ಣದ ಚತ್ರಿ ಹಿಡಿದ ವಿದ್ಯಾರ್ಥಿಗಳು ಕೀಲು ಕುದುರೆ, ವಿದ್ಯಾರಶ್ಮಿ ಸಂಸ್ಥೆಯ ಕುದುರೆ ಎಲ್ಲದಕ್ಕೂ ಕಿರೀಟ ಎಂಬಂತೆ ವಿಶ್ವ ತುಳು ಸಮ್ಮೇಳನದ ಲಾಂಛನ ಪ್ರತಿನಿಧಿಸುವ ಸಾಲಂಕೃತ ವಾಹನದೊಂದಿಗೆ ಮೆರವಣಿಗೆಗೆ ಮೆರಗು ನೀಡಿತು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications