ಸಾಹಿತಿಗಳ ಕಲಹಕ್ಕೆ ಭೈರಪ್ಪ ಅವರೇ ಆಹಾರ

ಭೈರಪ್ಪ ಅವರಿಗೆ 'ಮರಣೋತ್ತರ" ಜ್ಞಾನಪೀಠ ಪ್ರಶಸ್ತಿಯೇ ಸೂಕ್ತ ಎಂದು ನಿಡುಮಾಮಿಡಿ ಶ್ರೀಗಳು ನೀಡಿರುವ ಹೇಳಿಕೆ ವಿರುದ್ಧ ಪರ ವಿರೋಧ ಅಭಿಪ್ರಾಯಗಳು ಕನ್ನಡ ಸಾಹಿತ್ಯ ಲೋಕದಿಂದ ಹರಿದು ಬಂದಿದೆ.
ಸಮತಾ ಸೈನಿಕ ದಳ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಹಾಗೂ ಪಂಪ ಪ್ರಶಸ್ತಿ ಪುರಸ್ಕೃತ ಪ್ರೊ.ಚಂದ್ರಶೇಖರ ಪಾಟೀಲರನ್ನು ಅಭಿನಂದಿಸಿದ ಸಂತಸದ ಕ್ಷಣದಲ್ಲಿ ನಿಡುಮಾಮಿಡಿ ಶ್ರೀಗಳು ಅನಗತ್ಯವಾಗಿ ಭೈರಪ್ಪ ಅವರ ವಿಷಯ ಪ್ರಸ್ತಾಪಿಸಿ, ಟೀಕಿಸಿದ್ದಾರೆ.
ಸಮಾನತೆ ಮತ್ತು ಮಾನವೀಯ ವೌಲ್ಯಗಳ ಬಗ್ಗೆ ತಿರಸ್ಕಾರ ಹೊಂದಿರುವ ಭೈರಪ್ಪ, ಮನುಷ್ಯ ವಿರೋಧಿ. ಆದುದರಿಂದ ಅವರಿಗೆ ಪ್ರತಿಷ್ಠಿತ ಜ್ಞಾನಪೀಠ ನೀಡಬಾರದು ಎಂದು ಸ್ವಾಮೀಜಿ ಹೇಳಿದ್ದಾರೆ.
ಪತ್ರಕರ್ತ ಅಗ್ನಿ ಶ್ರೀಧರ್, ಲೇಖಕ ಭೈರಪ್ಪ ಯಾವುದೇ ರೀತಿಯಿಂದಲೂ ಜ್ಞಾನಪೀಠಕ್ಕೆ ಅರ್ಹರಲ್ಲ. ತಮ್ಮ ಕುಶಲತೆಯನ್ನು ಬಳಸಿಕೊಂಡು ಪ್ರಗತಿ ವಿರೋಧಿ ಸಾಹಿತ್ಯ ರಚನೆ ಮಾಡುತ್ತಿದ್ದಾರೆ. ಆದರೆ, ಕಲೆ-ಸಾಹಿತ್ಯ ಮನುಷ್ಯನ ಬದುಕಿನ ನಕ್ಷೆಯಾಗಬೇಕು. ಭೈರಪ್ಪರ ಸಾಹಿತ್ಯದಲ್ಲಿ ಮನುಷ್ಯತ್ವದ ಸುಳಿವಿಲ್ಲ ಎಂದು ಟೀಕಿಸಿದ್ದಾರೆ.
ಆದರೆ, ಭೈರಪ್ಪ ಅವರ ನಿಂತಿರುವ ಸಾಹಿತಿಗಳು ಏನು ಹೇಳುತ್ತಾರೆ? ಮುಂದೆ ಓದಿ...
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications