ತುಪ್ಪಾ ಬೇಕಾ ತುಪ್ಪಾ ಕಲಬೆರಕೆ ತುಪ್ಪಾ

ಅರೋಪಿ ದೀಪಾಂಜಲಿ ನಗರದ ಮಹೇಶ್ (27) ತುಂಬಾ ಚಾಣಕ್ಷತನದಿಂದ ಖಾದ್ಯ ತೈಲಗಳನ್ನು ಕಲಬೆರಕೆ ಮಾಡುತ್ತಿದ್ದ.
ಸುಮಾರು 2 ಲಕ್ಷ ರೂ ಬೆಲೆಯ 1000 ಲೀಟರ್ ಕಲಬೆರಕೆ ತುಪ್ಪ, ಹಾಗೂ ಅದಕ್ಕೆ ಬೇಕಾದ ಕಚ್ಚಾವಸ್ತುಗಳಾದ ಪಾಮೋಲಿನ್ ಎಣ್ಣೆ, ವನಸ್ಪತಿ ಡಾಲ್ಡಾ, ರಂಗಮಲ್ಲಿಗೆ ಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗ್ಯಾಸ್ ಸ್ಟವ್, ತೂಕದ ಯಂತ್ರ, ತಗಡಿನ ಟಿನ್ ಸೇರಿದಂತೆ ಇತರೆ ವಸ್ತುಗಳು ಈಗ ಪೊಲೀಸರ ವಶದಲ್ಲಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬೆರಕೆ ತೈಲಗಳನ್ನು ಯಾವ ಯಾವ ಹೋಟೆಲ್ ಗಳಿಗೆ ಸರಬರಾಜು ಮಾಡಿದ್ದ, ಈತನ ಗ್ರಾಹಕರು ಎಲ್ಲೆಲ್ಲಿ ಇದ್ದಾರೆ ಎಂಬುದು ವಿಚಾರಣೆ ಬಳಿಕ ತಿಳಿಯಲಿದೆ ಎಂದು ಇನ್ಸ್ ಪೆಕ್ಟರ್ ಕೆ ನಾಗರಾಜ್ ಹೇಳಿದ್ದಾರೆ.
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications