ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಶಾಂತ್ ಹಲ್ಲೆ: ಶ್ರೀರಾಮ ಸೇನೆಗೆ ಸಂಬಂಧ ಇಲ್ಲ

By Mahesh
|
Google Oneindia Kannada News

Pramod Mutalik
ನವದೆಹಲಿ, ಅ.12: ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮೇಲೆ ನಡೆಸಿದ ಹಲ್ಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಶ್ರೀರಾಮ ಸೇನೆ ಹಲ್ಲೆ ನಡೆಸಿಲ್ಲ ಎಂದು ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ.

ಪ್ರಶಾಂತ್ ಭೂಷಣ್ ಅವರ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿದ ಕ್ಷಣಾರ್ಧದಲ್ಲಿ ಪ್ರಮುಖ ಮಾಧ್ಯಮಗಳಲ್ಲಿ ಇದು ಶ್ರೀರಾಮ ಸೇನೆ ಕೃತ್ಯ ಎಂದು ತಪ್ಪಾಗಿ ವರದಿ ಮಾಡಲಾಗಿದೆ.

ಅದನ್ನು ತಕ್ಷಣವೇ ಸರಿ ಪಡಿಸಲಿ. ಭಗತ್ ಸಿಂಗ್ ಕ್ರಾಂತಿ ಸೇನೆ ಯುವಕರ ಕೃತ್ಯ ಎಂದು ಹೇಳಲಾಗುತ್ತಿದೆ. ಹಲ್ಲೆ ಎಸೆಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮುತಾಲಿಕ್ ಹೇಳಿದ್ದಾರೆ.

ಸದ್ಯ ರಾಮ್ ಮನೋಹರ್ ಲೊಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಹಲ್ಲೆಗೊಳಗಾದ ನಂತರ ವಕೀಲ ಪ್ರಶಾಂತ್ ಭೂಷಣ್ ಅವರು ಆಸ್ಪತ್ರೆಗೆ ತೆರಳುವುದಕ್ಕೂ ಮುನ್ನ ಪೊಲೀಸರಿಗೆ ದೂರು ನೀಡಿ, ಒಳ್ಳೆ ಕೆಲಸ ಮಾಡಿದ್ದಾರೆ ಅವರ ಧೈರ್ಯವನ್ನು ಮೆಚ್ಚಬೇಕು ಎಂದು ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ.

English summary
Sri Ram Sene has no connection with Anna Haazare Aide Advocate Prashant Bhushan beat up act said Pramod Mutalik. Later Mutalik condemned the act by bhagat singh kranti sena activists and demanded strict action against them
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X