ರಾಷ್ಟ್ರಪತಿಯಾಗಲು ಸಿದ್ಧ : ಎನ್ಆರ್ ನಾರಾಯಣ ಮೂರ್ತಿ

ಇನ್ಫೋಸಿಸ್ ನ ನಿರ್ದೇಶಕ ಮಂಡಳಿಯಿಂದ ನಿವೃತ್ತರಾಗಿರುವ ನಾರಾಯಣ ಮೂರ್ತಿಯವರು ಐಬಿಎನ್-ಲೋಕಮಾತ ಮುಖ್ಯ ಸಂಪಾದಕ ನಿಖಿಲ್ ವಾಗ್ಳೆ ಅವರಿಗೆ ನೀಡಿರುವ ಸಂದರ್ಶನದಲ್ಲಿ, ಭಾರತದ ರಾಷ್ಟ್ರಪತಿಯಾಗುವುದು ಅತ್ಯಂತ ಗರ್ವದ ಸಂಕೇತ. ಆದರೆ ಈ ಬಗ್ಗೆ ಹೆಚ್ಚಿಗೆ ಹೇಳುವುದು ಸಮಂಜಸಕರವಲ್ಲ ಎಂದಿದ್ದಾರೆ.
ದೇಶದಲ್ಲಿ ನನಗಿಂತಲೂ ಹಿರಿಯರಾದ, ರಾಜಕೀಯ ನಿಪುಣರು, ಅಧಿಕಾರ ಚಲಾಯಿಸುವ ತಾಕತ್ತುಳ್ಳವರು ಅನೇಕರಿದ್ದಾರೆ. ಚುನಾವಣೆಗೆ ಇನ್ನೂ 9 ತಿಂಗಳು ಬಾಕಿಯಿರುವುದರಿಂದ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಕಾಲ ಕೂಡಿಬಂದಿಲ್ಲ ಎಂದು ಎನ್ಆರ್ಎನ್ ನುಡಿದಿದ್ದಾರೆ.
ಆದರೆ, ಯುವಜನತೆಯನ್ನು ಪ್ರೇರೇಪಿಸಲು ಅಬ್ದುಲ್ ಕಲಾಂರಂಥ ವ್ಯಕ್ತಿಯೊಬ್ಬರು ಬೇಕೆಂದು ಜನತೆ ಕೇಳುತ್ತಿದ್ದಾರೆ. ಎಲ್ಲ ಪಕ್ಷಗಳು ಒಮ್ಮತ ಸೂಚಿಸಿದರೆ ಒಪ್ಪಿಗೆ ನೀಡುವಿರಾ ಎಂಬ ಪ್ರಶ್ನೆಗೆ, ಅದಕ್ಕಿಂತ ಹೆಮ್ಮೆಯ ವಿಷಯ ಮತ್ತೊಂದಿಲ್ಲ. ದೇಶದ ಅಭಿವೃದ್ಧಿಗೆ ಯಾವುದೇ ರೀತಿಯಲ್ಲಿ ಮೌಲ್ಯಯುತ ಸೇವೆ ಸಲ್ಲಿಸಲು ತಾವು ಸಿದ್ಧ ಎಂದು ನಾರಾಯಣ ಮೂರ್ತಿ ತಿಳಿಸಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications