ಯಡಿಯೂರಪ್ಪಗೆ ಇನ್ನು ಮುಂದೆ ಜೈಲೇ ಗತಿ !

ಲೋಕಾಯುಕ್ತ ವಿಶೇಷ ನ್ಯಾಯಾಲಯ ಶನಿವಾರ, ಅ. 15ರಂದು ಮಧ್ಯಾಹ್ನ ಈ ಮಹತ್ವದ ತೀರ್ಪನ್ನು ನೀಡಿದೆ. ಇದರ ಪ್ರಕಾರ, ಯಡಿಯೂರಪ್ಪ ಮತ್ತು ಅವರ ಜೊತೆ ಭೂ ಹಗರಣದಲ್ಲಿ ಭಾಗಿಯಾಗಿರುವ ಕೃಷ್ಣಯ್ಯ ಶೆಟ್ಟಿಗೆ ಜಾಮೀನು ನಿರಾಕರಿಸಲಾಗಿದೆ. ಉಳಿದ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.
ಯಡಿಯೂರಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದ್ದು, ಸಂಜೆ 4 ಗಂಟೆಯೊಳಗೆ ಅವರಿರುವ ರೇಸ್ ಕೋರ್ಸ್ ನಿವಾಸದಿಂದ ಅವರನ್ನು ಬಂಧಿಸುವ ಸಾಧ್ಯತೆಯಿದೆ.












Click it and Unblock the Notifications