ಆಣೆ ತಪ್ಪಿದ ಯಡ್ಡಿ ಮೇಲೆ ಧರ್ಮಸ್ಥಳದ ಮಂಜುನಾಥ ಮುನಿದನೇ?

ಜೂನ್ 27ರಂದು ಏನಾಗಿತ್ತೆಂದರೆ ಯಾವುದೋ ಆರೋಪದ ಸಂಬಂಧ ಇದೇ ಯಡಿಯೂರಪ್ಪ 'ಧರ್ಮಸ್ಥಳದಲ್ಲಿ ಪ್ರಮಾಣ ಮಾಡೋಣ ಬನ್ನಿ' ಎಂದು ಕುಮಾರಸ್ವಾಮಿಗೆ ಪಂಥಾಹ್ವಾನ ನೀಡಿದ್ದರು.
ಇದಕ್ಕೆ ಸನ್ಮಾನ್ಯ ಕುಮಾರಣ್ಣ 'ನಾನ್ ರೆಡಿ' ಅಂದೇ ಬಿಟ್ಟರು. ಆಗ ಯಡಿಯೂರಪ್ಪ ನಿಜಕ್ಕೂ ಪೀಕಲಾಟಕ್ಕೆ ಸಿಕ್ಕಿಕೊಂಡರು. ಮುಂದೆ, ಇಬ್ಬರೂ ನಿಗದಿತ ದಿನದಂದು ಧರ್ಮಸ್ಥಳಕ್ಕೆ ಬಂದರಾದರೂ ಮಂಜುನಾಥನ ಎದುರು ಒಟ್ಟಿಗೆ ಆಣೆ ಮಾಡಲಿಲ್ಲ.
ಕುಮಾರಸ್ವಾಮಿ ಅವರೇನೋ 'ನಾನು ಮಂಜುನಾಥನ ಎದುರು ಪ್ರಮಾಣ ಮಾಡಿದೆ' ಎಂದು ಸ್ವಗತದಲ್ಲಿ ಹೇಳಿಕೊಂಡರು. ಆದರೆ ಯಡಿಯೂರಪ್ಪನವರು ಸುಮ್ನೆ ದೇವರ ದರ್ಶನ ಮಾಡಿ, ಹೊರಟೇ ಬಿಟ್ಟರು.
ಅದಾಗಿ ಸುಮಾರು ನಾಲ್ಕು ತಿಂಗಳೇ ಕಳೆದಿದೆ ಈಗ 'ಮಾತು ತಪ್ಪಿದ ಯಡಿಯೂರಪ್ಪ' ದೇವರ ಮುನಿಸಿಗೆ ಪಾತ್ರರಾದರೇ ಎಂದು ಪರಪ್ಪನ ಆಗ್ರಹಾರ ಜೈಲಿನ ಗೋಡೆಗಳು ಮಾತನಾಡಿಕೊಳ್ಳುತ್ತಿವೆ. 'ಮಾತು ಬಿಡ ಮಂಜುನಾಥ' ಎಂಬ ಹೆಸರು ಧರ್ಮಸ್ಥಳದ ದೇವರಿಗಿದೆ.
More From
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications