ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮಾ.ಮು. ಕುಮಾರಸ್ವಾಮಿ

ಜೆಡಿಎಸ್ ಕಚೇರಿಯಲ್ಲಿಂದು ಬಿಜೆಪಿ ಮುಖಂಡ ಶ್ರೀನಿವಾಸ್ ಜೆಡಿಎಸ್ಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ತಮ್ಮ ಮಾತಿನುದ್ದಕ್ಕೂ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರು ಬೇರೆಯವರ ವಿರುದ್ಧ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ನಾಯಕರು ಅರ್ಧ ರಾತ್ರಿ ಯಡಿಯೂರಪ್ಪರ ಮನೆಗೆ ಹೋಗಿ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸುತ್ತಿದ್ದರು. ಆಗ ಅವರಿಗೆ ಯಡಿಯೂರಪ್ಪ ಒಳ್ಳೆಯವರಾಗಿದ್ದರು. ಈಗ ಜೈಲಿಗೆ ಹೋದ ತಕ್ಷಣ ಇವರಿಗೆ ಕೆಟ್ಟವರಾಗಿದ್ದಾರೆ ಎಂದರು.












Click it and Unblock the Notifications