ತಾಕತ್ತಿದ್ದರೆ ಕಲ್ಲಿದ್ದಲಿಗಾಗಿ ಕೇಂದ್ರಕ್ಕೆ ಆಗ್ರಹಿಸಿ: ಸಿದ್ದರಾಮಯ್ಯಗೆ ಎಚ್ ಡಿಕೆ ಸಲಹೆ

ಬಿಜೆಪಿ ವಿರುದ್ಧ ಮಾತನಾಡುತ್ತಿರುವ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿದ್ದು ಎಷ್ಟು ಹೋರಾಟ ನಡೆಸಿದೆ ಎಂಬುದು ರಾಜ್ಯದ ಜನತೆಗೆ ತಿಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಮತ್ತಿತರರು ಹಾಜರಿದ್ದರು.
ತಾನು ಯಡಿಯೂರಪ್ಪರ ಪರವಾಗಿ ಯಾವುದೇ ರೀತಿಯ ಹೇಳಿಕೆ ನೀಡುತ್ತಿಲ್ಲ. ಆದರೆ ಅವರಿಂದ ಲಾಭ ಪಡೆದ ಕಾಂಗ್ರೆಸ್, ಈಗ ಜಯೋತ್ಸವ ಆಚರಿಸುತ್ತಿರುವುದನ್ನು ಟೀಕಿಸುತ್ತಿದ್ದೇನೆ ಎಂದರು. ಯಡಿಯೂರಪ್ಪ ಜೈಲು ಸೇರಿದ ಬೆನ್ನಲ್ಲೇ ಕಾಂಗ್ರೆಸ್ ಅದರ ರಾಜಕೀಯ ಲಾಭ ಪಡೆಯಲು ಮುಂದಾಗಿದೆ. ಆದರೆ ಕಾಂಗ್ರೆಸ್ನ ನಿಜ ಬಣ್ಣ ಸದ್ಯದಲ್ಲಿಯೇ ಬಯಲುಗೊಳಿಸುತ್ತೇನೆ ಎಂದು ಅವರು ಎಚ್ಚರಿಸಿದರು.












Click it and Unblock the Notifications