ಯಡಿಯೂರಪ್ಪ ಆರೋಪಿಯಷ್ಟೆ, ಬಂಧನ ನೋವು ತಂದಿದೆ: ಪೇಜಾವರ ಶ್ರೀ
ಧಾರವಾಡ,
ಅ.18: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಿದ್ದು ತಮಗೆ ನೋವುಂಟು ಮಾಡಿದೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. id="toptextpromo">ಡಿ.
ಸುರೇಂದ್ರಕುಮಾರ್ ಷಷ್ಠ್ಯಬ್ದಿ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ಆಗಮಿಸಿದ್ದ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಅಭಿಪ್ರಾಯ ವ್ಯಕ್ತಪಡಿಸಿದರು. id='are-slot-1' class='oiad oi-axt oiadv'> id='top-searched-articles'>ಯಡಿಯೂರಪ್ಪ
ಅವರ ಮೇಲಿರುವುದು ಆರೋಪಗಳೇ ಹೊರತು ಅವರಿನ್ನೂ ಅಪರಾಧಿ ಎಂದು ಘೋಷಿತವಾಗಿಲ್ಲ. ಅವರು ನಿರ್ದೋಷಿ ಎಂದು ಸಾಬೀತಾಗುವ ವಿಶ್ವಾಸವಿದ್ದು, ಶೀಘ್ರ ಆರೋಪ ಮುಕ್ತರಾಗಿ ಹೊರಬರಲಿ ಎಂದು ಆಶಿಸುವುದಾಗಿ ಹೇಳಿದರು.











Click it and Unblock the Notifications