ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಆರೋಪಿಯಷ್ಟೆ, ಬಂಧನ ನೋವು ತಂದಿದೆ: ಪೇಜಾವರ ಶ್ರೀ

By Srinath
|
Google Oneindia Kannada News

udupi-pejawar-seer-sympathises-with-jailed-bsy
ಧಾರವಾಡ, ಅ.18: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬಂಧಿಸಿದ್ದು ತಮಗೆ ನೋವುಂಟು ಮಾಡಿದೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

ಡಿ. ಸುರೇಂದ್ರಕುಮಾರ್ ಷಷ್ಠ್ಯಬ್ದಿ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ಆಗಮಿಸಿದ್ದ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರ ಮೇಲಿರುವುದು ಆರೋಪಗಳೇ ಹೊರತು ಅವರಿನ್ನೂ ಅಪರಾಧಿ ಎಂದು ಘೋಷಿತವಾಗಿಲ್ಲ. ಅವರು ನಿರ್ದೋಷಿ ಎಂದು ಸಾಬೀತಾಗುವ ವಿಶ್ವಾಸವಿದ್ದು, ಶೀಘ್ರ ಆರೋಪ ಮುಕ್ತರಾಗಿ ಹೊರಬರಲಿ ಎಂದು ಆಶಿಸುವುದಾಗಿ ಹೇಳಿದರು.

English summary
Udupi Pejawar Seer Visheshathirtha Swamiji has sympathised the arrest of Former chief minister of Karnataka BS Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X