ಚಪ್ಪಲಿ ಎಸೆದವನ ಬಿಟ್ಟು ಬಿಡಿ ಎಂದ ಅರವಿಂದ

ಚಪ್ಪಲಿ ಎಸೆದವನನ್ನು ಉತ್ತರ ಪ್ರದೇಶದ ಜಲೋನ್ನ ಜಿತೇಂದ್ರ ಪಾಠಕ್ ಎಂದು ಗುರುತಿಸಲಾಗಿದೆ. ನನ್ನ ಕಚೇರಿಯ ಮೇಲೆ ದಾಳಿ ನಡೆಯಬಹುದು ಎಂದು ಮಾಹಿತಿ ಸಿಕ್ಕಿತ್ತು. ಮಾಧ್ಯಮ ಮಿತ್ರರು ಕೂಡಾ ದಾಳಿ ಬಗ್ಗೆ ಮಾಹಿತಿ ನೀಡಿದ್ದರು.
ಜಿತೇಂದ್ರ ಜೊತೆ ಕುಳಿತು ಮಾತನೋಡೋಣ ಏಕೆ ಈ ರೀತಿ ಕೃತ್ಯ ಎಸೆಗಿದ ಎಂಬುದನ್ನು ಅರಿಯೋಣ. ಅವನ ಸಮಸ್ಯೆಯನ್ನು ಶಾಂತಿ ರೀತಿಯಿಂದ ಪರಿಹರಿಸೋಣ.
ಚಪ್ಪಲಿ ಎಸೆತ ಎಂದು ನಾನು ಚಪ್ಪಲಿ ಎಸೆಯುವುದು ಅಥವಾ ಶಿಕ್ಷೆ ನೀಡುವುದು ಸರಿಯಾದ ಕ್ರಮವಲ್ಲ ಎಂದು ಅರವಿಂದ್ ಹೇಳಿದ್ದಾರೆ.
ಅಣ್ಣಾ ಬಳಗದ ಸದಸ್ಯ ಹಿರಿಯ ವಕೀಲ ಪ್ರಶಾಂತ್ ಭೂಷಣ್ರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿದ್ದರು. ಭ್ರಷ್ಟಾಚಾರ ವಿರೋಧಿ ಆಂದೋಲನ ಹತ್ತಿಕ್ಕಲು ರಾಜಕೀಯ ಪಕ್ಷಗಳು ಈ ರೀತಿ ಕೃತ್ಯಗಳನ್ನು ಎಸೆಗುತ್ತಾರೆ.
ಹಿಸಾರ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸೋತು ಸುಣ್ಣವಾಗಿರುವ ನೋವನ್ನು ಬೇರೆ ರೀತಿಯಲ್ಲಿ ತೋರಿಸಿಕೊಳ್ಳುವುದು ಸರಿಯಲ್ಲ ಎಂದು ಕಿರಣ್ ಬೇಡಿ ಅವರು ಪ್ರತಿಕ್ರಿಯಿಸಿದ್ದಾರೆ
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications